8:02 PM Monday7 - July 2025
ಬ್ರೇಕಿಂಗ್ ನ್ಯೂಸ್
Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು

ಇತ್ತೀಚಿನ ಸುದ್ದಿ

ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ

11/03/2022, 09:26

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿಯ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ ಬಂದಿದ್ದಾರೆ.

ಮರಳಿ ಬಂದ ಮಕ್ಕಳಿಗೆ ಕುಟುಂಬಸ್ಥರು ಆರತಿ ಎತ್ತಿ ಸ್ವಾಗತ ಕೋರಿದರು.
ಮಕ್ಕಳ ತಬ್ಬಿಕೊಂಡು ತಾಯಿ ತಂದೆ ಬಾವುಕರಾದರು.

ನಾವು ಮರಳಿ ತಾಯ್ನಾಡಿಗೆ ಬರುತ್ತೇವೆ ಎಂಬ ನಂಬಿಕೆ ನಮಗೆ ಇರಲಿಲ್ಲ ಎಂದು ಉಕ್ರೇನಿನ ರಣ ಭೀಕರ ಕಹಾನಿಯನ್ನು ವಿದ್ಯಾರ್ಥಿಗಳು ಬಿಚ್ಚಿಟ್ಟರು.

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ದೇಶಕ್ಕೆ ಹೋದ ಅದೆಷ್ಟೋ ವಿದ್ಯಾರ್ಥಿಗಳಿಗೆ ಭಾರತದ ತ್ರಿರಂಗ ಧ್ವಜ ರಕ್ಷಾ ಕವಚ ವಾಗಿತ್ತು. ನಾವು ನಮ್ಮ ದೇಶದ ಬಾವುಟ ತೋರಿಸಿ ಸುರಕ್ಷಿತವಾಗಿ ನಮ್ಮ

ತಾಯ್ನಾಡಿಗೆ ಬಂದಿದ್ದೇವೆ. ಅದು ಅಲ್ಲಿ ನಮ್ಮ ದೇಶಕ್ಕಿರೋ ಗೌರವ.ಬೇರೆ ದೇಶದವರು ನಮ್ಮ ದೇಶದ ಭಾವುಟ ಹಿಡಿದು ರಕ್ಷಣೆ

ಪಡೆದಿದ್ದಾರೆ. ಇದು ನಮ್ಮ್ ದೇಶದ ತಾಕತ್ತು ಎಂದು ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ ಹಾಗೂ ಆಫ್ರಿನ್ ನಿಡೋಣಿ ಹೇಳಿದರು.

ಮರಳಿ ಬರಲು ಸಹಾಯ ಮಾಡಿದ ಇಂಡಿಯನ್ ಎಂಬೆಸಿ, ಭಾರತ ಸರಕಾರ, ರಾಜ್ಯ ಸರ್ಕಾರಕ್ಕೆ ಮತ್ತು ಅಥಣಿ ಸ್ಥಳೀಯ ತಹಸೀಲ್ದಾರ್ ದುಂಡಪ್ಪ ಕೋಮಾರ ಅವರಿಗೆ ವಿಶೇಷ ಅಭಿನಂದನೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು