5:58 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸಿವಿಲ್ ಜಡ್ಜ್ ಪರೀಕ್ಷೆ: ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕ

11/03/2022, 12:16

ಮಂಗಳೂರು(reporterkarnataka.com);

ಇತ್ತೀಚೆಗೆ ನಡೆದ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ

ನೇಮಕಗೊಂಡಿದ್ದಾರೆ.

ಮೂಡಬಿದಿರೆಯ ಸುನೀತಾ ಭಂಡಾರಿ, ಶ್ರುತಿ ಕೆ.ಎಸ್. ಮತ್ತು ಜೋಯ್ಲಿನ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ನ್ಯಾಯಾಧೀಶರ ನೇಮಕಾತಿ ಸಮಿತಿ ಪ್ರಕಟಿಸಿದ 75 ಮಂದಿ ಯಶಸ್ವೀ ಅಭ್ಯರ್ಥಿಗಳ ಪಟ್ಟಿಯಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

ಸುನೀತಾ ಭಂಡಾರಿ ಅವರು ಮೂಡಬಿದಿರೆ ವಕೀಲರ ಸಂಘದ ಸದಸ್ಯೆಯಾಗಿದ್ಧಾರೆ.

ಮಂಗಳೂರು ವಕೀಲರ ಸಂಘದ ಜೋಯ್ಲಿನ್ ಮತ್ತು ರಂಜಿತ್ ನಾಯ್ಕ್ ಅವರ ಪುತ್ರಿ ಶ್ರುತಿ ಕೆ.ಎಸ್. ಅವರು ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು