8:49 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಭೂ ಮಾಫಿಯಾ: ಕೃಷಿ ಭೂಮಿ ಉಳಿವಿಗಾಗಿ ಬೆಳ್ಮ,ಅಂಬ್ಲಮೊಗರು, ಮುನ್ನೂರು ಪಂಚಾಯತಿಗೆ ಮನವಿ

11/03/2022, 12:28

ಮಂಗಳೂರು(reporterkarnataka.com):

ಬೆಳ್ಮ,ಅಂಬ್ಲಮೊಗರು, ಮುನ್ನೂರು ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಯನ್ನು ಮೋಸದಿಂದ ಖರೀದಿಸಿ, ಮಾರಾಟ ಮಾಡದೇ ಇರುವವರ ಭೂಮಿಯನ್ನು ಒತ್ತುವರಿ ಮಾಡಿರುವುದಲ್ಲದೆ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಮುಚ್ಚಿ, ಕೃಷಿಕರು ಕೃಷಿ ಭೂಮಿಗೆ ಸಂಪರ್ಕಿಸುವ ಏಣಿಗಳನ್ನು ಕಬಳಿಸಿರುವ ಖಾಸಗೀ ಭೂ ಮಾಫಿಯಾದ ವಿರುದ್ಧ ಹೋರಾಟ ನಡೆಸಲು ಗ್ರಾಮದ ಕೃಷಿಕರು ಹಾಗೂ ನಾಗರಿಕರು ಕೃಷಿ ಭೂಮಿ ಸಂರಕ್ಷಣಾ ಸಮಿತಿ
ರಚಿಸಿದ್ದು, ಗ್ರಾಮ ಪಂಚಾಯಿತಿಗಳಿಗೆ ಮನವಿ ಸಲ್ಲಿಸಿದ್ದಾರೆ.


ಕೃಷಿಕರ ಭೂಮಿಯನ್ನು ಉಳಿಸಲು ಹಾಗೂ ಅಕ್ರಮವನ್ನು ತಡೆಯಲು ಒತ್ತಾಯಿಸಿ ಸಮಿತಿಯನ್ನು ವತಿಯಿಂದ ಬೆಳ್ಮ ಹಾಗೂ ಅಂಬ್ಲಮೊಗರು ಗ್ರಾಮದ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು