4:32 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಭೂ ಮಾಫಿಯಾ: ಕೃಷಿ ಭೂಮಿ ಉಳಿವಿಗಾಗಿ ಬೆಳ್ಮ,ಅಂಬ್ಲಮೊಗರು, ಮುನ್ನೂರು ಪಂಚಾಯತಿಗೆ ಮನವಿ

11/03/2022, 12:28

ಮಂಗಳೂರು(reporterkarnataka.com):

ಬೆಳ್ಮ,ಅಂಬ್ಲಮೊಗರು, ಮುನ್ನೂರು ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಯನ್ನು ಮೋಸದಿಂದ ಖರೀದಿಸಿ, ಮಾರಾಟ ಮಾಡದೇ ಇರುವವರ ಭೂಮಿಯನ್ನು ಒತ್ತುವರಿ ಮಾಡಿರುವುದಲ್ಲದೆ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಮುಚ್ಚಿ, ಕೃಷಿಕರು ಕೃಷಿ ಭೂಮಿಗೆ ಸಂಪರ್ಕಿಸುವ ಏಣಿಗಳನ್ನು ಕಬಳಿಸಿರುವ ಖಾಸಗೀ ಭೂ ಮಾಫಿಯಾದ ವಿರುದ್ಧ ಹೋರಾಟ ನಡೆಸಲು ಗ್ರಾಮದ ಕೃಷಿಕರು ಹಾಗೂ ನಾಗರಿಕರು ಕೃಷಿ ಭೂಮಿ ಸಂರಕ್ಷಣಾ ಸಮಿತಿ
ರಚಿಸಿದ್ದು, ಗ್ರಾಮ ಪಂಚಾಯಿತಿಗಳಿಗೆ ಮನವಿ ಸಲ್ಲಿಸಿದ್ದಾರೆ.


ಕೃಷಿಕರ ಭೂಮಿಯನ್ನು ಉಳಿಸಲು ಹಾಗೂ ಅಕ್ರಮವನ್ನು ತಡೆಯಲು ಒತ್ತಾಯಿಸಿ ಸಮಿತಿಯನ್ನು ವತಿಯಿಂದ ಬೆಳ್ಮ ಹಾಗೂ ಅಂಬ್ಲಮೊಗರು ಗ್ರಾಮದ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು