5:58 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಭೂ ಮಾಫಿಯಾ: ಕೃಷಿ ಭೂಮಿ ಉಳಿವಿಗಾಗಿ ಬೆಳ್ಮ,ಅಂಬ್ಲಮೊಗರು, ಮುನ್ನೂರು ಪಂಚಾಯತಿಗೆ ಮನವಿ

11/03/2022, 12:28

ಮಂಗಳೂರು(reporterkarnataka.com):

ಬೆಳ್ಮ,ಅಂಬ್ಲಮೊಗರು, ಮುನ್ನೂರು ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಯನ್ನು ಮೋಸದಿಂದ ಖರೀದಿಸಿ, ಮಾರಾಟ ಮಾಡದೇ ಇರುವವರ ಭೂಮಿಯನ್ನು ಒತ್ತುವರಿ ಮಾಡಿರುವುದಲ್ಲದೆ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಮುಚ್ಚಿ, ಕೃಷಿಕರು ಕೃಷಿ ಭೂಮಿಗೆ ಸಂಪರ್ಕಿಸುವ ಏಣಿಗಳನ್ನು ಕಬಳಿಸಿರುವ ಖಾಸಗೀ ಭೂ ಮಾಫಿಯಾದ ವಿರುದ್ಧ ಹೋರಾಟ ನಡೆಸಲು ಗ್ರಾಮದ ಕೃಷಿಕರು ಹಾಗೂ ನಾಗರಿಕರು ಕೃಷಿ ಭೂಮಿ ಸಂರಕ್ಷಣಾ ಸಮಿತಿ
ರಚಿಸಿದ್ದು, ಗ್ರಾಮ ಪಂಚಾಯಿತಿಗಳಿಗೆ ಮನವಿ ಸಲ್ಲಿಸಿದ್ದಾರೆ.


ಕೃಷಿಕರ ಭೂಮಿಯನ್ನು ಉಳಿಸಲು ಹಾಗೂ ಅಕ್ರಮವನ್ನು ತಡೆಯಲು ಒತ್ತಾಯಿಸಿ ಸಮಿತಿಯನ್ನು ವತಿಯಿಂದ ಬೆಳ್ಮ ಹಾಗೂ ಅಂಬ್ಲಮೊಗರು ಗ್ರಾಮದ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು