8:13 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

‘ಮಾರ್ಕೆಟಿಂಗ್ ಪ್ರಿನ್ಸಿಪಲ್ಸ್ ಅಂಡ್ ಅಪ್ಲಿಕೇಶನ್’ ವಿಷಯದ ಕುರಿತು ಒಂದು ದಿನದ ಅಧ್ಯಯನ ಪ್ರವಾಸ 

11/03/2022, 18:59

ಸುಬ್ರಹ್ಮಣ್ಯ(reporterkarnataka.com):ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗದಿಂದ “ಮಾರ್ಕೆಟಿಂಗ್ ಪ್ರಿನ್ಸಿಪಲ್ಸ್ ಅಂಡ್ ಅಪ್ಲಿಕೇಶನ್ ” ವಿಷಯದ ಕುರಿತಾದ ಒಂದು ದಿನದ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿತ್ತು.

ಅಂತಾರಾಷ್ಟಿಯ ಹಾಳೆ ತಟ್ಟೆ ರಫ್ತ್ತು ಉದ್ಯಮ ವಿಟ್ಲ ಕೊಡಪದವು ಸಮೀಪದ ರಾಜರಾಮ್ ಒಡೆತನದ ಇಕೋ ಬ್ಳಿಸ್ ಉದ್ಯಮಕ್ಕೆ ಭೇಟಿ ನೀಡಿ ಹಾಳೆ  ತಟ್ಟೆ ಉದ್ಯಮ, ಮಾರುಕಟ್ಟೆ ಸಂವರ್ಧನೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಳೆ  ತಟ್ಟೆ ಬೇಡಿಕೆ,ಪೂರೈಕೆ  ಮತ್ತು ಬೆಲೆಗಳ  ಬಗ್ಗೆ ಮಾಹಿತಿಯನ್ನು ಪಡೆಯಲಾಯಿತು. ಸ್ವದ್ಯೋಗಿಳಿಗೆ  ತಾವೇ ನಿರ್ಮಿಸಿ ವಿನ್ಯಾಸ ಗೊಳಿಸಿದ  ಯಂತ್ರೋಪಕರಣ ಮಾಹಿತಿ ಹಾಗೂ ಸಂಸ್ಥೆಯಲ್ಲಿನ  ಉದ್ಯೋಗಿಗಳಿಗೆ ಕೊಡಮಾಡುವ ಸೌಕರ್ಯ ಗಳ  ಬಗ್ಗೆ ಮಾಹಿತಿ ನೀಡಿದರು. ರಫ್ತ್ತುವಿನ ವಿವಿಧ ಹಂತಗಳ  ಬಗ್ಗೆ ವಿಸ್ತಾರವಾದ  ಮಾಹಿತಿಯನ್ನು ನೀಡಿದರು.ಕಲ್ಲಡ್ಕ ಸಮೀಪದ ಧೀರಜ್  ಹಾಗೂ ಅಜಿತ್ ಒಡೆತನದ ಫಾರ್ಚುನ್ ಪೆಟ್ ಜಾರ್ ಇಂಡಸ್ಟ್ರಿಗೆ ತೆರಳಿ  ವಿವಿಧ  ವಿನ್ಯಾಸದ ಶೀಷೆ ತಯಾರಿಕಾ ಮಾಹಿತಿಯನ್ನು  ಪಡೆಯಲಾಯಿತು. ನಾರಾಯಣ  ಸೋಮಯಾಜಿ ಎರಕಲ ಒಡೆತನದ ಐತಿಹಾಸಿಕ ಬ್ರಹತ್  ಹಂಚು, ಇಟ್ಟಿಗೆ ಮತ್ತು ಟೈಲ್ಸ್ ತಯಾರಿಕ ಘಟಕ ಶ್ರೀಕೃಷ್ಣ ಬ್ರಿಕ್ಸ್ ಅಂಡ್ ಟೈಲ್ಸ್ ಪ್ರೈವೆಟ್. ಲಿ. ಇಲ್ಲಿಗೆ ಭೇಟಿನೀಡಿ  ಸಂಸ್ಥೆಯ  ಇತಿಹಾಸ , ಪ್ರೋಸೆಸ್ಸಿಂಗ್, ಕಾರ್ಖಾನೆಯಲ್ಲಿ ತಯಾರಾಗುವ ವಸ್ತುಗಳು  ಅದರ ಮಾರುಕಟ್ಟೆ ವಿಚಾರದ  ಬಗ್ಗೆ ಮಾಹಿತಿಯನ್ನು ಸಂಸ್ಥೆಯ ವಿದ್ಯಾರ್ಥಿಗಳು ಪಡೆದು  ಕೊಂಡರು

 ಪ್ರಥಮ  ಬಿ. ಕಾಮ್ ಹಾಗೂ ಬಿ. ಬಿ. ಎ ಯ  ಒಟ್ಟು 123 ವಿದ್ಯಾರ್ಥಿ ಅಧ್ಯಯನ ಪ್ರವಾಸದಲ್ಲಿ  ಪಾಲ್ಗೊಂಡಿದ್ದು, ಸಂಸ್ಥೆಯ  ವಾಣಿಜ್ಯ  ಹಾಗೂ ಉದ್ಯಮಾಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ರಮಾನಾಥ್. ಎ, ಶಿವಪ್ರಸಾದ್. ಎಸ್ ಮತ್ತು ಕೃತಿಕಾ ಪಿ.ಎಸ್ ಮಾರ್ಗದರ್ಶನ  ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು