6:37 AM Sunday9 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ತೋಟ ಬೆಂಗ್ರೆಯಲ್ಲಿ ಹೈಮಾಸ್ಟ್ ಲೈಟ್, ಸಿಸಿ ಕ್ಯಾಮರಾ: ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ

11/03/2022, 23:26

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ತೋಟ ಬೆಂಗ್ರೆಯಲ್ಲಿ ಹೈಮಾಸ್ಟ್ ಲೈಟ್ ಹಾಗೂ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗ್ರೆ ಭಾಗದ ಸುರಕ್ಷತೆಯ ದೃಷ್ಟಿಯಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಫೆರಿ ಮೂಲಕ ರಾತ್ರಿ ಬೆಂಗ್ರೆ ತೋಟ ಬೆಂಗ್ರೆಗೆ ಬರುವವರ ಸಮಸ್ಯೆಯನ್ನು ಪರಿಗಣಿಸಿ ಪಾಲಿಕೆಯ ವತಿಯಿಂದ 2 ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು. 

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮುಖಂಡರಾದ ಸುರೇಂದ್ರ ಪಾಂಗಲ್, ಲೋಕೇಶ್ ಸುವರ್ಣ, ಹೇಮಚಂದ್ರ ಸಾಲಿಯಾನ್, ಗಂಗಾಧರ ಸಾಲಿಯಾನ್, ಮೀರಾ ಕರ್ಕೇರ, ಲತೀಶ್ ಪುತ್ರನ್, ಮಹೇಶ್ ವಿ.ಕೆ, ನಾಗರಾಜ್ ಸುವರ್ಣ, ಕೇಶವ ಗುರಿಕಾರ, ಧನಂಜಯ ಪುತ್ರನ್, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು