6:03 AM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಾಡು ‘ತಿನ ತೇರಾ ನೌ ಅಟ್ರಾ’: ಮಾಜಿ ಡಿಸಿಎಂ ಸವದಿ ಟಾಂಗ್

12/03/2022, 20:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಪಂಚ ರಾಜ್ಯ ಚುನಾವಣೆಯಲ್ಲಿ ರಾಷ್ಟ್ರಿಯ ಪಕ್ಷವಾದ ಕಾಂಗ್ರೆಸ್ ಹಿನ್ನಡೆಯಿಂದ ತನ್ನ  ಅಸ್ತಿತ್ವ ಕಳೆದು ಕೊಂಡಿದೆ.  ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.

ಅಥಣಿ ತಾಲೂಕಿನ ಯಲಿಹಡಗಲಿ ಗ್ರಾಮದಲ್ಲಿ ಕಂದಾಯ ಇಲಾಖೆ ಚಿಕ್ಕೋಡಿ ಎಸಿ ನೇತೃತ್ವದಲ್ಲಿ ಪಿಂಚಣಿ, ಪಹಣಿ ಹಾಗೂ ಮೂಲ ದಾಖಲಾತಿಯಗಳನ್ನ ಪ್ರತಿ ಮನೆ ಬಾಗಿಲಿಗೆ ತಲುಪಿಸುವ   ಕಾರ್ಯಕ್ರಮ ಹಮ್ಮಿಕೊಂಡು ಸುಮಾರು 3.5 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮೋದಿ ಕಂಡ ಕನಸು ಇವತ್ತು ನನಸಾಗಿದೆ. ಕಾಂಗ್ರೆಸ್ ಮುಕ್ತ ದೇಶ ಮಾಡುವುದು ಅವರ ಕನಸಾಗಿತ್ತು. ಅದು ಇವತ್ತು ನಿಜವಾಗಿದೆ. ಇವತ್ತು ಕಾಂಗ್ರೆಸ್ ಪಕ್ಷದ ಸ್ಥಿತಿ ಏನಾಗಿದೆ ಅಂದ್ರೆ ತಿನ ತೇರಾ ನೌ ಅಟ್ರಾ ಅಂತ ಮರಾಠಿ ಭಾಷೆಯ ಗಾದೆಗೆ ಹೋಲಿಸಿದರು.

5 ರಾಜ್ಯಗಳಲ್ಲಿ ಒಂದು, 13 ಮತ್ತು ನಾಲ್ಕರಂತೆ ಕಾಂಗ್ರೆಸ್ ಸೀಟು ಬಂದಿದ್ದು ಅವಮಾನಕರ ಎಂದು ಸವದಿ ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು