11:00 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಾಡು ‘ತಿನ ತೇರಾ ನೌ ಅಟ್ರಾ’: ಮಾಜಿ ಡಿಸಿಎಂ ಸವದಿ ಟಾಂಗ್

12/03/2022, 20:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಪಂಚ ರಾಜ್ಯ ಚುನಾವಣೆಯಲ್ಲಿ ರಾಷ್ಟ್ರಿಯ ಪಕ್ಷವಾದ ಕಾಂಗ್ರೆಸ್ ಹಿನ್ನಡೆಯಿಂದ ತನ್ನ  ಅಸ್ತಿತ್ವ ಕಳೆದು ಕೊಂಡಿದೆ.  ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.

ಅಥಣಿ ತಾಲೂಕಿನ ಯಲಿಹಡಗಲಿ ಗ್ರಾಮದಲ್ಲಿ ಕಂದಾಯ ಇಲಾಖೆ ಚಿಕ್ಕೋಡಿ ಎಸಿ ನೇತೃತ್ವದಲ್ಲಿ ಪಿಂಚಣಿ, ಪಹಣಿ ಹಾಗೂ ಮೂಲ ದಾಖಲಾತಿಯಗಳನ್ನ ಪ್ರತಿ ಮನೆ ಬಾಗಿಲಿಗೆ ತಲುಪಿಸುವ   ಕಾರ್ಯಕ್ರಮ ಹಮ್ಮಿಕೊಂಡು ಸುಮಾರು 3.5 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮೋದಿ ಕಂಡ ಕನಸು ಇವತ್ತು ನನಸಾಗಿದೆ. ಕಾಂಗ್ರೆಸ್ ಮುಕ್ತ ದೇಶ ಮಾಡುವುದು ಅವರ ಕನಸಾಗಿತ್ತು. ಅದು ಇವತ್ತು ನಿಜವಾಗಿದೆ. ಇವತ್ತು ಕಾಂಗ್ರೆಸ್ ಪಕ್ಷದ ಸ್ಥಿತಿ ಏನಾಗಿದೆ ಅಂದ್ರೆ ತಿನ ತೇರಾ ನೌ ಅಟ್ರಾ ಅಂತ ಮರಾಠಿ ಭಾಷೆಯ ಗಾದೆಗೆ ಹೋಲಿಸಿದರು.

5 ರಾಜ್ಯಗಳಲ್ಲಿ ಒಂದು, 13 ಮತ್ತು ನಾಲ್ಕರಂತೆ ಕಾಂಗ್ರೆಸ್ ಸೀಟು ಬಂದಿದ್ದು ಅವಮಾನಕರ ಎಂದು ಸವದಿ ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು