10:49 AM Tuesday14 - October 2025
ಬ್ರೇಕಿಂಗ್ ನ್ಯೂಸ್
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಾಡು ‘ತಿನ ತೇರಾ ನೌ ಅಟ್ರಾ’: ಮಾಜಿ ಡಿಸಿಎಂ ಸವದಿ ಟಾಂಗ್

12/03/2022, 20:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಪಂಚ ರಾಜ್ಯ ಚುನಾವಣೆಯಲ್ಲಿ ರಾಷ್ಟ್ರಿಯ ಪಕ್ಷವಾದ ಕಾಂಗ್ರೆಸ್ ಹಿನ್ನಡೆಯಿಂದ ತನ್ನ  ಅಸ್ತಿತ್ವ ಕಳೆದು ಕೊಂಡಿದೆ.  ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.

ಅಥಣಿ ತಾಲೂಕಿನ ಯಲಿಹಡಗಲಿ ಗ್ರಾಮದಲ್ಲಿ ಕಂದಾಯ ಇಲಾಖೆ ಚಿಕ್ಕೋಡಿ ಎಸಿ ನೇತೃತ್ವದಲ್ಲಿ ಪಿಂಚಣಿ, ಪಹಣಿ ಹಾಗೂ ಮೂಲ ದಾಖಲಾತಿಯಗಳನ್ನ ಪ್ರತಿ ಮನೆ ಬಾಗಿಲಿಗೆ ತಲುಪಿಸುವ   ಕಾರ್ಯಕ್ರಮ ಹಮ್ಮಿಕೊಂಡು ಸುಮಾರು 3.5 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮೋದಿ ಕಂಡ ಕನಸು ಇವತ್ತು ನನಸಾಗಿದೆ. ಕಾಂಗ್ರೆಸ್ ಮುಕ್ತ ದೇಶ ಮಾಡುವುದು ಅವರ ಕನಸಾಗಿತ್ತು. ಅದು ಇವತ್ತು ನಿಜವಾಗಿದೆ. ಇವತ್ತು ಕಾಂಗ್ರೆಸ್ ಪಕ್ಷದ ಸ್ಥಿತಿ ಏನಾಗಿದೆ ಅಂದ್ರೆ ತಿನ ತೇರಾ ನೌ ಅಟ್ರಾ ಅಂತ ಮರಾಠಿ ಭಾಷೆಯ ಗಾದೆಗೆ ಹೋಲಿಸಿದರು.

5 ರಾಜ್ಯಗಳಲ್ಲಿ ಒಂದು, 13 ಮತ್ತು ನಾಲ್ಕರಂತೆ ಕಾಂಗ್ರೆಸ್ ಸೀಟು ಬಂದಿದ್ದು ಅವಮಾನಕರ ಎಂದು ಸವದಿ ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು