12:26 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ: ಬೀಜ- ಗೊಬ್ಬರ ಮಾರಾಟ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ

08/06/2021, 22:00

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಪಟ್ಟಣದ ಕೃಷಿ ಇಲಾಖೆಯ ಅಧಿಕಾರಿಗಳು ದಿಢೀರ್ ಆಗಿ ಬೀಜ- ಗೊಬ್ಬರ ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ದಾಳಿ ನಡೆಸಿ ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಕ್ರಮ ಕೈಗೊಂಡಿದ್ದಾರೆ.

ದಿಢೀರ್ ದಾಳಿ ಮಾಡಿದ ಕೃಷಿ ಅಧಿಕಾರಿಗಳಿಗೆ ಸೂರ್ಯಪಾನ ಬೀಜಗಳನ್ನು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದನ್ನು ಕಂಡು ಬಂತು.

ನಿಗದಿತ ಬೆಲೆಗಿಂತ ಜಾಸ್ತಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿ ಕೆಮ್ಮು ಶಿವಶರಣ, ಸಹಾಯಕ ಕೃಷಿ ನಿರ್ದೇಶಕ ಮಾಂತೇಶ ಹವಾಲ್ದಾರ್ , ಉಪ ಕೃಷಿ ನಿರ್ದೇಶಕ ಮಂಜುಳಾ ಬಸವರೆಡ್ಡಿ ಇನ್ನಿತರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು