1:47 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: ಕಾಡ್ಗಿಚ್ಚು ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಬೆಂಕಿರೇಖೆ ನಿರ್ಮಾಣ

14/03/2022, 16:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಕಳೆದ ಕೆಲದಿನಗಳಿಂದ ಮೂಡಿಗೆರೆ ತಾಲ್ಲೂಕಿನ ಹಲವೆಡೆ ಅರಣ್ಯ ಪ್ರದೇಶಗಳಲ್ಲಿ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಸಿಬ್ಬಂದಿಗಳು ಬೆಂಕಿ ರೇಖೆ ನಿರ್ಮಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್ ಅರಣ್ಯದಲ್ಲಿ ರಸ್ತೆ ಬದಿಗಳಲ್ಲಿ ಬೆಂಕಿ ರೇಖೆಯನ್ನು ನಿರ್ಮಿಸಲಾಗುತ್ತಿದ್ದು ಇದರಿಂದಾಗಿ ಬೆಂಕಿ ಒಂದೆಡೆಯಿಂದ ಮತ್ತೊಂದೆಡೆಗೆ ಹರಡುವುದು ನಿಯಂತ್ರಣಕ್ಕೆ‌ ಬರಲಿದ್ದು ಅರಣ್ಯ ಬೆಂಕಿಗೆ ಆಹುತಿಯಾಗುವುದು ತಪ್ಪಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು