3:20 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕಿನ್ನಿಗೋಳಿ: ತೋಟಕ್ಕೆ ಕಾಡುಕೋಣ ದಾಳಿ; ಬೆಳೆ ಹಾನಿ, ಸ್ಥಳೀಯರಲ್ಲಿ ಆತಂಕ

15/03/2022, 00:55

ಕಿನ್ನಿಗೋಳಿ(reporterkarnataka.com): ಕಿನ್ನಿಗೋಳಿ ಸಮೀಪದ ಉಳೆಪಾಡಿ ಎಂಬುವಲ್ಲಿ ಸೋಮವಾರ ಬೆಳಿಗ್ಗೆ ಕಾಡುಕೋಣ ಮತ್ತೆ ಪ್ರತ್ಯಕ್ಷವಾಗಿದೆ.

ಕಾಡುಕೋಣವು ಗದ್ದೆ ಮನೆಯ ಮುಂಭಾಗದಲ್ಲಿ ತೋಟಕ್ಕೆ ನುಗ್ಗಿವೆ. ಹಲವಾರು ತೋಟಗಳಿಗೆ ಪ್ರವೇಶಿಸಿ ಬಾಳೆ, ಅಡಿಕೆ ತೆಂಗಿನ ಗಿಡಗಳು  ಹಾನಿ ಮಾಡಿವೆ. ಕಾಡುಕೋಣವನ್ನು ನೋಡಿದ ಸ್ಥಳೀಯರು  ಅದರ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.


ಕೆಲವೇ ದಿನಗಳ ಹಿಂದೆ ಕುಕ್ಕಟ್ಟೆ ಸಮೀಪದ ರಸ್ತೆ ಬದಿಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾಗಿದ್ದು ಈಗ ಮತ್ತೆ ಪ್ರತ್ಯಕ್ಷಗೊಂಡು ಜನರಲ್ಲಿ ಆತಂಕ ಹಾಗೂ ಭಯದ ವಾತಾವರಣ ಸೃಷ್ಟಿಸಿದೆ.

ಇನ್ನೂ ಕೂಡ ಅರಣ್ಯ ಅಧಿಕಾರಿಗಳು  ಕ್ರಮ ಕೈಗೊಳ್ಳದ ಕಾರಣ ಈಗಾದರೂ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಹಾಗೂ ಸೂಕ್ತ ಕ್ರಮ  ಕೈಗೊಳ್ಳಬೇಕು ಎಂದು  ಸ್ಥಳೀಯರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು