7:04 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಕಿನ್ನಿಗೋಳಿ: ತೋಟಕ್ಕೆ ಕಾಡುಕೋಣ ದಾಳಿ; ಬೆಳೆ ಹಾನಿ, ಸ್ಥಳೀಯರಲ್ಲಿ ಆತಂಕ

15/03/2022, 00:55

ಕಿನ್ನಿಗೋಳಿ(reporterkarnataka.com): ಕಿನ್ನಿಗೋಳಿ ಸಮೀಪದ ಉಳೆಪಾಡಿ ಎಂಬುವಲ್ಲಿ ಸೋಮವಾರ ಬೆಳಿಗ್ಗೆ ಕಾಡುಕೋಣ ಮತ್ತೆ ಪ್ರತ್ಯಕ್ಷವಾಗಿದೆ.

ಕಾಡುಕೋಣವು ಗದ್ದೆ ಮನೆಯ ಮುಂಭಾಗದಲ್ಲಿ ತೋಟಕ್ಕೆ ನುಗ್ಗಿವೆ. ಹಲವಾರು ತೋಟಗಳಿಗೆ ಪ್ರವೇಶಿಸಿ ಬಾಳೆ, ಅಡಿಕೆ ತೆಂಗಿನ ಗಿಡಗಳು  ಹಾನಿ ಮಾಡಿವೆ. ಕಾಡುಕೋಣವನ್ನು ನೋಡಿದ ಸ್ಥಳೀಯರು  ಅದರ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.


ಕೆಲವೇ ದಿನಗಳ ಹಿಂದೆ ಕುಕ್ಕಟ್ಟೆ ಸಮೀಪದ ರಸ್ತೆ ಬದಿಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾಗಿದ್ದು ಈಗ ಮತ್ತೆ ಪ್ರತ್ಯಕ್ಷಗೊಂಡು ಜನರಲ್ಲಿ ಆತಂಕ ಹಾಗೂ ಭಯದ ವಾತಾವರಣ ಸೃಷ್ಟಿಸಿದೆ.

ಇನ್ನೂ ಕೂಡ ಅರಣ್ಯ ಅಧಿಕಾರಿಗಳು  ಕ್ರಮ ಕೈಗೊಳ್ಳದ ಕಾರಣ ಈಗಾದರೂ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಹಾಗೂ ಸೂಕ್ತ ಕ್ರಮ  ಕೈಗೊಳ್ಳಬೇಕು ಎಂದು  ಸ್ಥಳೀಯರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು