7:31 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಪ್ರೊ.ಬಿ.ಕೃಷ್ಣಪ್ಪನವರ 87ನೇ ಹುಟ್ಟುಹಬ್ಬ ಆಚರಣೆ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಿದ ಮಲ್ಲೇಶ್ ಗೆ ಸನ್ಮಾನ

09/06/2021, 14:40

ರಾಹುಲ್ ಅಥಣಿ ಬೆಳಗಾಮಿ

info.reporterkarnataka@gmail.com

ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ 87ನೇಯ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಬೆಳಗಾವಿ ಜಿಲ್ಲಾ ಸಮಿತಿ ಹಾಗೂ ಅಥಣಿ ತಾಲೂಕ ಸಮಿತಿ ಆಶ್ರಯದಲ್ಲಿ ಅಥಣಿ ತಾಲೂಕಿನಲ್ಲಿ ಕೋವಿಡ್ ನಿಂದ ಮೃತಪಟ್ಟವರನ್ನು ಯಾವುದೇ ಫಲಾಪೆಕ್ಸೆಯಿಲ್ಲದೇ, ಉಚಿತವಾಗಿ ಅವರವರ ಧಾರ್ಮಿಕ ವಿಧಿ ವಿಧಾನಗಳಿಗೆ ಅನುಗುಣವಾಗಿ ಅಂತ್ಯಕ್ರಿಯೆ ನೆರವೇರಿಸಿದ “ಅಥಣಿ ಗೆಳೆಯರ ಬಳಗ”ದ ಶ್ರೀ ಮಲ್ಲೇಶ ಪಟ್ಟಣ ಹಾಗೂ ಅವರ ಗೆಳೆಯರನ್ನು ಮನಃಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ ಕಾಂಬಳೆ, ಜಿಲ್ಲಾ ಸಂಚಾಲಕ ಚಿದಾನಂದ ತಳಕೇರಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಧರೇಪ್ಪಾ ಠಕ್ಕಣ್ಣವರ, ಎಸ್. ಕೆ.ಬುಟಾಳಿ, ಶ್ರೀಕಾಂತ ಪೂಜಾರಿ,ರಾವಸಾಬ ಐಹೊಳೆ, ಕಪೀಲ ಘಟಕಾಂಬಳೆ, ಪಾರೀಸ್ ಗೊಂಧಳಿ, ಸಯ್ಯದ ಅಮೀನ್ ಗಧ್ಯಾಳ, ವಿಲೀನರಾಜ ಯಳಮಲ್ಲಿ, ರವಿ ಬನಸೋಡೆ, ಹಣಮಂತ ಕಾಂಬಳೆ, ಪೀರಪ್ಪ ಕಾಂಬಳೆ, ಅಜಿತ್ ಸರಿಕರ ಸೇರಿದಂತೆ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು