7:39 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಪ್ರೊ.ಬಿ.ಕೃಷ್ಣಪ್ಪನವರ 87ನೇ ಹುಟ್ಟುಹಬ್ಬ ಆಚರಣೆ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಿದ ಮಲ್ಲೇಶ್ ಗೆ ಸನ್ಮಾನ

09/06/2021, 14:40

ರಾಹುಲ್ ಅಥಣಿ ಬೆಳಗಾಮಿ

info.reporterkarnataka@gmail.com

ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ 87ನೇಯ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಬೆಳಗಾವಿ ಜಿಲ್ಲಾ ಸಮಿತಿ ಹಾಗೂ ಅಥಣಿ ತಾಲೂಕ ಸಮಿತಿ ಆಶ್ರಯದಲ್ಲಿ ಅಥಣಿ ತಾಲೂಕಿನಲ್ಲಿ ಕೋವಿಡ್ ನಿಂದ ಮೃತಪಟ್ಟವರನ್ನು ಯಾವುದೇ ಫಲಾಪೆಕ್ಸೆಯಿಲ್ಲದೇ, ಉಚಿತವಾಗಿ ಅವರವರ ಧಾರ್ಮಿಕ ವಿಧಿ ವಿಧಾನಗಳಿಗೆ ಅನುಗುಣವಾಗಿ ಅಂತ್ಯಕ್ರಿಯೆ ನೆರವೇರಿಸಿದ “ಅಥಣಿ ಗೆಳೆಯರ ಬಳಗ”ದ ಶ್ರೀ ಮಲ್ಲೇಶ ಪಟ್ಟಣ ಹಾಗೂ ಅವರ ಗೆಳೆಯರನ್ನು ಮನಃಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ ಕಾಂಬಳೆ, ಜಿಲ್ಲಾ ಸಂಚಾಲಕ ಚಿದಾನಂದ ತಳಕೇರಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಧರೇಪ್ಪಾ ಠಕ್ಕಣ್ಣವರ, ಎಸ್. ಕೆ.ಬುಟಾಳಿ, ಶ್ರೀಕಾಂತ ಪೂಜಾರಿ,ರಾವಸಾಬ ಐಹೊಳೆ, ಕಪೀಲ ಘಟಕಾಂಬಳೆ, ಪಾರೀಸ್ ಗೊಂಧಳಿ, ಸಯ್ಯದ ಅಮೀನ್ ಗಧ್ಯಾಳ, ವಿಲೀನರಾಜ ಯಳಮಲ್ಲಿ, ರವಿ ಬನಸೋಡೆ, ಹಣಮಂತ ಕಾಂಬಳೆ, ಪೀರಪ್ಪ ಕಾಂಬಳೆ, ಅಜಿತ್ ಸರಿಕರ ಸೇರಿದಂತೆ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು