9:38 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ: ನೋಟು ಮತ್ತು ನಾಣ್ಯಗಳ ಬೃಹತ್ ಪ್ರದರ್ಶನ

15/03/2022, 12:16

ಸುಬ್ರಹ್ಮಣ್ಯ(reporterkarnataka.com): ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ದಲ್ಲಿ ಆಂತರಿಕ ಗುಣಮಟ್ಟ ಕೋಶ, ಇತಿಹಾಸ ವಿಭಾಗ, ರಕ್ಷಕ ಶಿಕ್ಷಕ ಸಂಘ, ಪ್ರಾಕ್ತನ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ  ನೋಟು ಮತ್ತು ನಾಣ್ಯಗಳ ಬೃಹತ್ ಪ್ರದರ್ಶನ ನೆರವೇರಿತು. 

ಹರ್ಷಿತ್ ಎಚ್. (ಅಧ್ಯಕ್ಷರು, ಪ್ರಾಕ್ತ ನ ವಿದ್ಯಾರ್ಥಿ ಪರಿಷತ್)  ಅವರು ಕಾರ್ಯಕ್ರಮ ಉದ್ಘಾಟಿಸಿದರು.  ಅಜಯ್ ನಾರಾಯಣ ರಾವ್ (ನಾಣ್ಯ ಸಂಗ್ರಹಕಾರರು) ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್ ಅಧ್ಯಕ್ಷತೆ ವಹಿಸಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್. ಸ್ವಾಗತಿಸಿದರು, ಉಪನ್ಯಾಸಕಿ ನಮಿತಾ ಎಂ. ಎ ಧನ್ಯವಾದ ಸಮರ್ಪಿಸಿದರು. ಸಂತೋಷ್ ದ್ವಿತೀಯ ಕಲಾ  ವಿಭಾಗ, ರಕ್ಷಿತ ತೃತೀಯ ಕಲಾ ವಿಭಾಗ ಕಾರ್ಯಕ್ರಮ ನಿರೂಪಿಸಿದರು. ಪ್ರಾಕ್ತನ ವಿದ್ಯಾರ್ಥಿ ಪರಿಷತ್ತಿನ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು