4:12 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ: ನೋಟು ಮತ್ತು ನಾಣ್ಯಗಳ ಬೃಹತ್ ಪ್ರದರ್ಶನ

15/03/2022, 12:16

ಸುಬ್ರಹ್ಮಣ್ಯ(reporterkarnataka.com): ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ದಲ್ಲಿ ಆಂತರಿಕ ಗುಣಮಟ್ಟ ಕೋಶ, ಇತಿಹಾಸ ವಿಭಾಗ, ರಕ್ಷಕ ಶಿಕ್ಷಕ ಸಂಘ, ಪ್ರಾಕ್ತನ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ  ನೋಟು ಮತ್ತು ನಾಣ್ಯಗಳ ಬೃಹತ್ ಪ್ರದರ್ಶನ ನೆರವೇರಿತು. 

ಹರ್ಷಿತ್ ಎಚ್. (ಅಧ್ಯಕ್ಷರು, ಪ್ರಾಕ್ತ ನ ವಿದ್ಯಾರ್ಥಿ ಪರಿಷತ್)  ಅವರು ಕಾರ್ಯಕ್ರಮ ಉದ್ಘಾಟಿಸಿದರು.  ಅಜಯ್ ನಾರಾಯಣ ರಾವ್ (ನಾಣ್ಯ ಸಂಗ್ರಹಕಾರರು) ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್ ಅಧ್ಯಕ್ಷತೆ ವಹಿಸಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್. ಸ್ವಾಗತಿಸಿದರು, ಉಪನ್ಯಾಸಕಿ ನಮಿತಾ ಎಂ. ಎ ಧನ್ಯವಾದ ಸಮರ್ಪಿಸಿದರು. ಸಂತೋಷ್ ದ್ವಿತೀಯ ಕಲಾ  ವಿಭಾಗ, ರಕ್ಷಿತ ತೃತೀಯ ಕಲಾ ವಿಭಾಗ ಕಾರ್ಯಕ್ರಮ ನಿರೂಪಿಸಿದರು. ಪ್ರಾಕ್ತನ ವಿದ್ಯಾರ್ಥಿ ಪರಿಷತ್ತಿನ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು