12:22 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ: 4 ತಾಸು ಬೆಂಕಿಯ ರೌದ್ರಾವತಾರ; ಕೋಟಿಗಟ್ಟಲೆ ಹಾನಿ

15/03/2022, 18:55

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ 

ಪ್ರತಿಷ್ಠಿತ ಉಗಾರ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದರೆ. ಅಗ್ನಿ ಅನಾಹುತಕ್ಕೆ ಸಕ್ಕರೆ ಹೊತ್ತಿ ಉರಿದಿದೆ.

ಕಾಗವಾಡ ತಾಲ್ಲೂಕಿನ ಉಗಾರ ಖುರ್ದದಲ್ಲಿ ಸಕ್ಕರೆ ಕಾರ್ಖಾನೆ ಇದೆ. ಸಕ್ಕರೆ ಕಾರ್ಖಾನೆ ಬೆಂಕಿ ತಗುಲಿದರಿಂದ ಕಬ್ಬು ತುಂಬಿಸಿಕೊಂಡು ಕಾರ್ಖಾನೆಗೆ ಬಂದಿದ್ದ ಟ್ರ್ಯಾಕ್ಟರ್ ಗಳು ವಾಪಸಾದವು.

ಕಬ್ಬು ಕಟಾವು ಮಾಡಿದ್ದನ್ನ ಖಾಲಿ ಮಾಡಲು ಕಾರ್ಖಾನೆ ಒಳಗೆ ಟ್ರಾಕ್ಟರ್ ಗಳು ಹೋಗಿದ್ದವು.


ಯಾವುದೇ ಅನಾಹುತದ ಬಗ್ಗೆ ವರದಿಯಾಗಿಲ್ಲ. 4 ತಾಸು ಹೊತ್ತಿ ಉರಿದ ಬೆಂಕಿ. ಕೋಟಿಗಟ್ಟಲೆ ಆಸ್ತಿ ಪಾಸ್ತಿ ಹಾನಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು