11:35 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕಟ್ಟುನಿಟ್ಟಿನ ಕ್ರಮ

06/05/2021, 17:17

ಮಂಗಳೂರು(reporterkarnatakanews) ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು ಸೋಂಕಿನ ನಿಯಂತ್ರಣಕ್ಕಾಗಿ ಬಂಟ್ವಾಳ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಠಿಣ ರೂಲ್ಸ್ ಜಾರಿಗೊಳಿಸಿ ಅನಗತ್ಯವಾಗಿ ತಿರುಗಾಡುತ್ತಿರುವ, ಮಾಸ್ಕ್ ದ್ಧರಿಸದವರ ವಿರುದ್ದ ದಂಡ ಹಾಕಿ ಜನರಿಗೆ ಬಿಸಿ ಮುಟ್ಟಿಸಿದ್ದಲ್ಲದೆ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು.

ಕೆಲವರು ಮನೆಗೆ ಅಲ್ಲಿಗೆ ಇಲ್ಲಿಗೆ ಅಂದುಕೊಂಡು ಅನಗತ್ಯ ತಿರುಗಾಟ ನಡೆಸುತ್ತಿದ್ದಾರೆ. ಕೊರೋನಾ ಹಾವಳಿ ಹೆಚುತ್ತಿದ್ದು, ಸಾವಿನ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದ್ದರೂ, ಜನರಿಗೆ ಮಾತ್ರ ಬುದ್ಧಿ ಬಂದಂತ್ತಿಲ್ಲ. ಡಿವೈ ಎಸ್ಪಿ ಗಸ್ತು ತಿರುಗುತ್ತಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ಡಿವೈಎಸ್‌ಪಿ ವೆಲಂಟೈನ್ ಡಿಸೋಜಾ ಪ್ರತಿಕ್ರಿಯಿಸಿ ಅನಗತ್ಯ ಓಡಾಟದಿಂದ ಕೊರೋನಾ ಹರಡುವ ಸಾಧ್ಯತೆ ಹೆಚ್ಚು. ಬಂಟ್ವಾಳ ತಾಲೂಕಿನಾದ್ಯಂತ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಕಟ್ಟು ನಿಟ್ಟಿನ ಕ್ರಮಗಳ್ಳನ್ನು ಕೈಗೊಳ್ಳಲಾಗಿದೆ. ಅನಗತ್ಯವಾಗಿ ಓಡಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು