3:27 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕಟ್ಟುನಿಟ್ಟಿನ ಕ್ರಮ

06/05/2021, 17:17

ಮಂಗಳೂರು(reporterkarnatakanews) ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು ಸೋಂಕಿನ ನಿಯಂತ್ರಣಕ್ಕಾಗಿ ಬಂಟ್ವಾಳ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಠಿಣ ರೂಲ್ಸ್ ಜಾರಿಗೊಳಿಸಿ ಅನಗತ್ಯವಾಗಿ ತಿರುಗಾಡುತ್ತಿರುವ, ಮಾಸ್ಕ್ ದ್ಧರಿಸದವರ ವಿರುದ್ದ ದಂಡ ಹಾಕಿ ಜನರಿಗೆ ಬಿಸಿ ಮುಟ್ಟಿಸಿದ್ದಲ್ಲದೆ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು.

ಕೆಲವರು ಮನೆಗೆ ಅಲ್ಲಿಗೆ ಇಲ್ಲಿಗೆ ಅಂದುಕೊಂಡು ಅನಗತ್ಯ ತಿರುಗಾಟ ನಡೆಸುತ್ತಿದ್ದಾರೆ. ಕೊರೋನಾ ಹಾವಳಿ ಹೆಚುತ್ತಿದ್ದು, ಸಾವಿನ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದ್ದರೂ, ಜನರಿಗೆ ಮಾತ್ರ ಬುದ್ಧಿ ಬಂದಂತ್ತಿಲ್ಲ. ಡಿವೈ ಎಸ್ಪಿ ಗಸ್ತು ತಿರುಗುತ್ತಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ಡಿವೈಎಸ್‌ಪಿ ವೆಲಂಟೈನ್ ಡಿಸೋಜಾ ಪ್ರತಿಕ್ರಿಯಿಸಿ ಅನಗತ್ಯ ಓಡಾಟದಿಂದ ಕೊರೋನಾ ಹರಡುವ ಸಾಧ್ಯತೆ ಹೆಚ್ಚು. ಬಂಟ್ವಾಳ ತಾಲೂಕಿನಾದ್ಯಂತ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಕಟ್ಟು ನಿಟ್ಟಿನ ಕ್ರಮಗಳ್ಳನ್ನು ಕೈಗೊಳ್ಳಲಾಗಿದೆ. ಅನಗತ್ಯವಾಗಿ ಓಡಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು