11:49 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕಟ್ಟುನಿಟ್ಟಿನ ಕ್ರಮ

06/05/2021, 17:17

ಮಂಗಳೂರು(reporterkarnatakanews) ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು ಸೋಂಕಿನ ನಿಯಂತ್ರಣಕ್ಕಾಗಿ ಬಂಟ್ವಾಳ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಠಿಣ ರೂಲ್ಸ್ ಜಾರಿಗೊಳಿಸಿ ಅನಗತ್ಯವಾಗಿ ತಿರುಗಾಡುತ್ತಿರುವ, ಮಾಸ್ಕ್ ದ್ಧರಿಸದವರ ವಿರುದ್ದ ದಂಡ ಹಾಕಿ ಜನರಿಗೆ ಬಿಸಿ ಮುಟ್ಟಿಸಿದ್ದಲ್ಲದೆ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು.

ಕೆಲವರು ಮನೆಗೆ ಅಲ್ಲಿಗೆ ಇಲ್ಲಿಗೆ ಅಂದುಕೊಂಡು ಅನಗತ್ಯ ತಿರುಗಾಟ ನಡೆಸುತ್ತಿದ್ದಾರೆ. ಕೊರೋನಾ ಹಾವಳಿ ಹೆಚುತ್ತಿದ್ದು, ಸಾವಿನ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದ್ದರೂ, ಜನರಿಗೆ ಮಾತ್ರ ಬುದ್ಧಿ ಬಂದಂತ್ತಿಲ್ಲ. ಡಿವೈ ಎಸ್ಪಿ ಗಸ್ತು ತಿರುಗುತ್ತಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಈ ಬಗ್ಗೆ ಬಂಟ್ವಾಳ ಡಿವೈಎಸ್‌ಪಿ ವೆಲಂಟೈನ್ ಡಿಸೋಜಾ ಪ್ರತಿಕ್ರಿಯಿಸಿ ಅನಗತ್ಯ ಓಡಾಟದಿಂದ ಕೊರೋನಾ ಹರಡುವ ಸಾಧ್ಯತೆ ಹೆಚ್ಚು. ಬಂಟ್ವಾಳ ತಾಲೂಕಿನಾದ್ಯಂತ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಕಟ್ಟು ನಿಟ್ಟಿನ ಕ್ರಮಗಳ್ಳನ್ನು ಕೈಗೊಳ್ಳಲಾಗಿದೆ. ಅನಗತ್ಯವಾಗಿ ಓಡಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು