10:52 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಲ್ಲಿ ಎಸಿಬಿ ದಾಳಿ : ಪಿಡಬ್ಲ್ಯೂಡಿ ಎಂಜಿನಿಯರ್ ಮನೆಯಲ್ಲಿ ಚಿನ್ನದ ಗಟ್ಟಿ, ಬೆಳ್ಳಿ ಸೊತ್ತು, ನಗದು ಪತ್ತೆ

16/03/2022, 18:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

 info.reporterkarnataka@gmail.com 

ರಾಜ್ಯದ ಹಲವೆಡೆ ಇಂದು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ಚಿಕ್ಕಮಗಳೂರಿ ಗಾಂಧಿನಗರ ಬಡಾವಣೆಯಲ್ಲಿ ಎಸಿಬಿ ಅಧಿಕಾರಿಗಳ ದಾಳಿ ವೇಳೆ ಅಕ್ರಮ ಸಂಪತ್ತು ಪತ್ತೆಯಾಗಿದೆ ಎಂದು ವರದಿಯಾಗಿದೆ.


ಪಿಡಬ್ಲ್ಯೂಡಿ ಎಇಇ ಗವಿರಂಗಪ್ಪ ಮನೆಯಲ್ಲಿ ಅಕ್ರಮ ಸಂಪತ್ತು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಕಾರ್ಯಚರಣೆಯಲ್ಲಿ ಇಲ್ಲಿಯವರೆಗೂ ಚಿನ್ನದ ಗಟ್ಟಿ 750 ಗ್ರಾಂ, ಬೆಳ್ಳಿ 900, 2 ಲಕ್ಷದ 74 ಸಾವಿರ ನಗದು ಪತ್ತೆಯಾಗಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ. 

ಬೆಳಗ್ಗೆ ಆರು ಗಂಟೆಯಿಂದ ದಾಳಿ ನಡೆಯುತ್ತಿದ್ದು. ನಾಳೆಯ ವರೆಗೂ ದಾಳಿ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು