5:32 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ರಾಜ್ಯ ಬಂದ್ ಕರೆಗೆ ಶ್ರೀನಿವಾಸಪುರದಲ್ಲಿ ಬೆಂಬಲ: ಮುಸ್ಲಿಮರ ಅಂಗಡಿ- ಮುಂಗಟ್ಟು, ಶಿಕ್ಷಣ ಸಂಸ್ಥೆಗಳು ಬಂದ್

17/03/2022, 18:10

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್‌ನ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿರುವ ರಾಜ್ಯ ಬಂದ್‌ಗೆ ಶ್ರೀನಿವಾಸಪುರದಲ್ಲಿ ಗುರುವಾರ ಬೆಂಬಲ ವ್ಯಕ್ತವಾಗಿದೆ.


ಮುಸ್ಲಿಮರಿಗೆ ಸೇರಿದ ಬಹುತೇಕ ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ತೆರೆಯಲಿಲ್ಲ . ಕೆಲವು ಶಿಕ್ಷಣ ಸಂಸ್ಥೆಗಳು , ಮದ್ರಸಗಳಿಗೆ ರಜೆ ಸಾರಲಾಗಿದೆ. ಆಜಾದ್ ರಸ್ತೆ, ರಾಜಾಜಿ ರಸ್ತೆ, ಟಿಪ್ಪು ಸರ್ಕಲ್, ತರಕಾರಿ ಮಾರುಕಟ್ಟೆ, ಮಟನ್ ಮಾರ್ಕೆಟ್, ವ್ಯವಹಾರ ಚಟುವಟಿಕೆಗಳು ಸ್ಥಗಿತಗೊಂಡಿವೆ . 

ಮುಸ್ಲಿಂ ಮಾಲಕತ್ವದ ಕಚೇರಿಗಳು , ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ವರ್ಕ್ ಶಾಪ್‌ಗಳು , ಅಂಚೆ ಕಛೇರಿ ರಸ್ತೆಯ ಫುಟ್ ವೀರ್ ಅಂಗಡಿಗಳು, ಗುತ್ತಿಗೆ ಸಂಸ್ಥೆಗಳು ಕೂಡ ಮುಚ್ಚಲ್ಪಟ್ಟಿವೆ .

ಮುಸ್ಲಿಂ ಸಂಘಟನೆಗಳೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ .

ಇತ್ತೀಚಿನ ಸುದ್ದಿ

ಜಾಹೀರಾತು