2:39 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ; ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಣೆ

17/03/2022, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕ ರತ್ನ,ಪವರ ಸ್ಟಾರ್  ದಿ ಪುನೀತ್ ರಾಜ್ ಕುಮಾರ್ ಅವರ 47ನೇ ವರ್ಷದ ಹುಟ್ಟು ಹಬ್ಬವನ್ನು ಮೂಡಿಗೆರೆ ತಾಲೂಕಿನ ಸುಂಕಸಾಲೆ ಮತ್ತು ದುರ್ಗದಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಳೂರು ಹೋಬಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಶಾಲಾ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಯುವ ಮೋರ್ಚಾ ಅಧ್ಯಕ್ಷ ಅಜಿತ್ ದುರ್ಗದಹಳ್ಳಿ ಕನ್ನಡಿಗರ ಪಾಲಿಗೆ ಪುನಿತ್ ಎಂದಿಗೂ ಅಜರಾಮರವಾಗಲಿದ್ದಾರೆ. ಅವರಿಗೆ ಕರ್ನಾಟಕ ರತ್ನ ಅರ್ಹವಾಗಿ ಸಂದಿದೆ ಎಂದರು.

ತಾಲೂಕು ರೈತ ಮೋರ್ಚಾ ಕಾರ್ಯದರ್ಶಿ ಪರೀಕ್ಷಿತ್ ಜಾವಳಿ ಮಾತನಾಡಿ, ಪುನೀತ್ ನಟನಾಗಿ ಮಾತ್ರವಲ್ಲದೆ ಬಡವರಿಗೆ ಮತ್ತು ಚಿತ್ರರಂಗದವರಿಗೆ ಹಾಗೂ ಜನ ಸಾಮನ್ಯರಿಗೆ ಗೊತ್ತಿಲ್ಲದ ರೀತಿಯಲ್ಲಿ ಸಹಾಯ ಮಾಡುವ ಮೂಲಕ ನಿಜವಾದ ಹೀರೋ ಎನಿಸಿದ್ದಾರೆ. ಅವರಿಗೆ ಕೂಡಲೇ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಆದೇಶ್ ದುರ್ಗದಹಳ್ಳಿ, ಸತ್ಯಂದ್ರ ಮುಂತಾದವರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು