10:22 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೂಡಿಗೆರೆ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ; ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಣೆ

17/03/2022, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕ ರತ್ನ,ಪವರ ಸ್ಟಾರ್  ದಿ ಪುನೀತ್ ರಾಜ್ ಕುಮಾರ್ ಅವರ 47ನೇ ವರ್ಷದ ಹುಟ್ಟು ಹಬ್ಬವನ್ನು ಮೂಡಿಗೆರೆ ತಾಲೂಕಿನ ಸುಂಕಸಾಲೆ ಮತ್ತು ದುರ್ಗದಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಳೂರು ಹೋಬಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಶಾಲಾ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಯುವ ಮೋರ್ಚಾ ಅಧ್ಯಕ್ಷ ಅಜಿತ್ ದುರ್ಗದಹಳ್ಳಿ ಕನ್ನಡಿಗರ ಪಾಲಿಗೆ ಪುನಿತ್ ಎಂದಿಗೂ ಅಜರಾಮರವಾಗಲಿದ್ದಾರೆ. ಅವರಿಗೆ ಕರ್ನಾಟಕ ರತ್ನ ಅರ್ಹವಾಗಿ ಸಂದಿದೆ ಎಂದರು.

ತಾಲೂಕು ರೈತ ಮೋರ್ಚಾ ಕಾರ್ಯದರ್ಶಿ ಪರೀಕ್ಷಿತ್ ಜಾವಳಿ ಮಾತನಾಡಿ, ಪುನೀತ್ ನಟನಾಗಿ ಮಾತ್ರವಲ್ಲದೆ ಬಡವರಿಗೆ ಮತ್ತು ಚಿತ್ರರಂಗದವರಿಗೆ ಹಾಗೂ ಜನ ಸಾಮನ್ಯರಿಗೆ ಗೊತ್ತಿಲ್ಲದ ರೀತಿಯಲ್ಲಿ ಸಹಾಯ ಮಾಡುವ ಮೂಲಕ ನಿಜವಾದ ಹೀರೋ ಎನಿಸಿದ್ದಾರೆ. ಅವರಿಗೆ ಕೂಡಲೇ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಆದೇಶ್ ದುರ್ಗದಹಳ್ಳಿ, ಸತ್ಯಂದ್ರ ಮುಂತಾದವರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು