11:02 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಕ್ರೀಡೆ ದೈಹಿಕ ಸದೃಢತೆಗೆ ಸಹಕಾರಿ: ಬೆಸೆಂಟ್ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ವಿ. ಜಿ. ಕಾಂತಿ

17/03/2022, 21:31

ಮಂಗಳೂರು(reporterkarnataka.com): ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಬಂದರು ಠಾಣಾಧಿಕಾರಿ ವಿಜಿ ಕಾಂತಿ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಅಂಕಗಳಿಕೆ ಜೀವನದ ಭಾಗ. ಆದರೆ ದೈಹಿಕ ಮತ್ತು ಮಾನಸಿಕ ಸದೃಢತೆ  ಕ್ರೀಡೆಗೆ ಸಹಕಾರಿಯಾಗುವುದು ಎಂದು ಅಭಿಪ್ರಾಯ ಪಟ್ಟರು.


ಅಧ್ಯಕ್ಷತೆಯನ್ನು ಮಣೇಲ್ ಅಣ್ಣಪ್ಪ ನಾಯಕ್ ವಹಿಸಿದ್ದರು. ಬೆಸೆಂಟ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಭಟ್ ಸ್ವಾಗತಿಸಿದರು. ಉಪನ್ಯಾಸಕ ಗೋಪಾಲ ರೆಡ್ಡಿ ವಂದಿಸಿದರು. ಕ್ರೀಡಾ ಕಾರ್ಯದರ್ಶಿ ನಿತಿನ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ದೈಹಿಕ ನಿರ್ದೇಶಕ ಹರೀಶ್ ಶಿಕ್ಷಕ ಶಿಕ್ಷಕೇತರ ವೃಂದದವರು ಕ್ರೀಡಾಕೂಟವನ್ನು ಆಯೋಜಿಸುವಲ್ಲಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು