2:15 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕ್ರೀಡೆ ದೈಹಿಕ ಸದೃಢತೆಗೆ ಸಹಕಾರಿ: ಬೆಸೆಂಟ್ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾಕೂಟದಲ್ಲಿ ವಿ. ಜಿ. ಕಾಂತಿ

17/03/2022, 21:31

ಮಂಗಳೂರು(reporterkarnataka.com): ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಬಂದರು ಠಾಣಾಧಿಕಾರಿ ವಿಜಿ ಕಾಂತಿ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಅಂಕಗಳಿಕೆ ಜೀವನದ ಭಾಗ. ಆದರೆ ದೈಹಿಕ ಮತ್ತು ಮಾನಸಿಕ ಸದೃಢತೆ  ಕ್ರೀಡೆಗೆ ಸಹಕಾರಿಯಾಗುವುದು ಎಂದು ಅಭಿಪ್ರಾಯ ಪಟ್ಟರು.


ಅಧ್ಯಕ್ಷತೆಯನ್ನು ಮಣೇಲ್ ಅಣ್ಣಪ್ಪ ನಾಯಕ್ ವಹಿಸಿದ್ದರು. ಬೆಸೆಂಟ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಭಟ್ ಸ್ವಾಗತಿಸಿದರು. ಉಪನ್ಯಾಸಕ ಗೋಪಾಲ ರೆಡ್ಡಿ ವಂದಿಸಿದರು. ಕ್ರೀಡಾ ಕಾರ್ಯದರ್ಶಿ ನಿತಿನ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ದೈಹಿಕ ನಿರ್ದೇಶಕ ಹರೀಶ್ ಶಿಕ್ಷಕ ಶಿಕ್ಷಕೇತರ ವೃಂದದವರು ಕ್ರೀಡಾಕೂಟವನ್ನು ಆಯೋಜಿಸುವಲ್ಲಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು