5:46 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹೋಳಿ ಹುಣ್ಣಿಮೆ: 700 ಕಿಮೀ. ದೂರದ ಶ್ರೀಶೈಲಗಿರಿಗೆ ಪಾದಯಾತ್ರೆ ಹೊರಟ ಭಕ್ತರ ದಂಡು

19/03/2022, 22:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹೋಳಿ ಹುಣ್ಣಿಮೆಯ ದಿನ ಕಾಮನಿಗೆ ಬೆಂಕಿ ಹಚ್ಚಿ ಪಾದಯಾತ್ರೆಯನ್ನು ಮಾಡುವ ಪರಂಪರೆ ಇದೆ. ಆದರಂತೆ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಭಕ್ತರು ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರೆ ಆರಂಭಿಸಿದರು.

ಹಲ್ಯಾಳ ಗ್ರಾಮದಿಂದ ಶ್ರೀಶೈಲಗಿರಿಯು ಸುಮಾರು 700 ಕಿಲೋಮೀಟರ್ ಇದೆ. ಭಕ್ತಿಯಿಂದ ಪಾದಯಾತ್ರೆ ಮಾಡುವ ಭಕ್ತರಿಗೆ ಏನನ್ನು ನೋವು ಆಗಲಾರಂತೆ ದೇವರು ತನ್ನ ಮಕ್ಕಳಂತೆ ನೋಡಿಕೊಳ್ಳುತ್ತಾನೆ ಎಂಬ ನಂಬಿಕೆ ಇದೆ.

ಪಾದ ಯಾತ್ರೆ ಮಾಡುವ ಭಕ್ತರಿಗೆ ಅಲ್ಲಲ್ಲಿ ಅಲ್ಪೊಪ ಆಹಾರ ಭಕ್ತರು ಏರ್ಪಡಿಸಿರುತ್ತಾರೆ.


ಒಟ್ಟಿನಲ್ಲಿ ಪಾದಯಾತ್ರೆಯನ್ನು ಭಕ್ತರು ನೋವುಗಳನ್ನು ಮರಿಯಲು ದೇವರ ನಾಮಸ್ಮರಣೆ ಮಾಡುತ್ತ ಹೋಗುತ್ತಾರೆ. ಅವರಿಗೆ ಸಕಲ ಬುದ್ದಿಪ್ರಾಪ್ತಿಯಾಗುಗುತ್ತದೆ ಎಂಬುವುದು ನಂಬಿಕೆ

ಇತ್ತೀಚಿನ ಸುದ್ದಿ

ಜಾಹೀರಾತು