4:38 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಹೋಳಿ ಹುಣ್ಣಿಮೆ: 700 ಕಿಮೀ. ದೂರದ ಶ್ರೀಶೈಲಗಿರಿಗೆ ಪಾದಯಾತ್ರೆ ಹೊರಟ ಭಕ್ತರ ದಂಡು

19/03/2022, 22:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹೋಳಿ ಹುಣ್ಣಿಮೆಯ ದಿನ ಕಾಮನಿಗೆ ಬೆಂಕಿ ಹಚ್ಚಿ ಪಾದಯಾತ್ರೆಯನ್ನು ಮಾಡುವ ಪರಂಪರೆ ಇದೆ. ಆದರಂತೆ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಭಕ್ತರು ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರೆ ಆರಂಭಿಸಿದರು.

ಹಲ್ಯಾಳ ಗ್ರಾಮದಿಂದ ಶ್ರೀಶೈಲಗಿರಿಯು ಸುಮಾರು 700 ಕಿಲೋಮೀಟರ್ ಇದೆ. ಭಕ್ತಿಯಿಂದ ಪಾದಯಾತ್ರೆ ಮಾಡುವ ಭಕ್ತರಿಗೆ ಏನನ್ನು ನೋವು ಆಗಲಾರಂತೆ ದೇವರು ತನ್ನ ಮಕ್ಕಳಂತೆ ನೋಡಿಕೊಳ್ಳುತ್ತಾನೆ ಎಂಬ ನಂಬಿಕೆ ಇದೆ.

ಪಾದ ಯಾತ್ರೆ ಮಾಡುವ ಭಕ್ತರಿಗೆ ಅಲ್ಲಲ್ಲಿ ಅಲ್ಪೊಪ ಆಹಾರ ಭಕ್ತರು ಏರ್ಪಡಿಸಿರುತ್ತಾರೆ.


ಒಟ್ಟಿನಲ್ಲಿ ಪಾದಯಾತ್ರೆಯನ್ನು ಭಕ್ತರು ನೋವುಗಳನ್ನು ಮರಿಯಲು ದೇವರ ನಾಮಸ್ಮರಣೆ ಮಾಡುತ್ತ ಹೋಗುತ್ತಾರೆ. ಅವರಿಗೆ ಸಕಲ ಬುದ್ದಿಪ್ರಾಪ್ತಿಯಾಗುಗುತ್ತದೆ ಎಂಬುವುದು ನಂಬಿಕೆ

ಇತ್ತೀಚಿನ ಸುದ್ದಿ

ಜಾಹೀರಾತು