9:02 PM Saturday25 - April 2026
ಬ್ರೇಕಿಂಗ್ ನ್ಯೂಸ್
ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ…

ಇತ್ತೀಚಿನ ಸುದ್ದಿ

ಹೋಳಿ ಹುಣ್ಣಿಮೆ: 700 ಕಿಮೀ. ದೂರದ ಶ್ರೀಶೈಲಗಿರಿಗೆ ಪಾದಯಾತ್ರೆ ಹೊರಟ ಭಕ್ತರ ದಂಡು

19/03/2022, 22:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹೋಳಿ ಹುಣ್ಣಿಮೆಯ ದಿನ ಕಾಮನಿಗೆ ಬೆಂಕಿ ಹಚ್ಚಿ ಪಾದಯಾತ್ರೆಯನ್ನು ಮಾಡುವ ಪರಂಪರೆ ಇದೆ. ಆದರಂತೆ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಭಕ್ತರು ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರೆ ಆರಂಭಿಸಿದರು.

ಹಲ್ಯಾಳ ಗ್ರಾಮದಿಂದ ಶ್ರೀಶೈಲಗಿರಿಯು ಸುಮಾರು 700 ಕಿಲೋಮೀಟರ್ ಇದೆ. ಭಕ್ತಿಯಿಂದ ಪಾದಯಾತ್ರೆ ಮಾಡುವ ಭಕ್ತರಿಗೆ ಏನನ್ನು ನೋವು ಆಗಲಾರಂತೆ ದೇವರು ತನ್ನ ಮಕ್ಕಳಂತೆ ನೋಡಿಕೊಳ್ಳುತ್ತಾನೆ ಎಂಬ ನಂಬಿಕೆ ಇದೆ.

ಪಾದ ಯಾತ್ರೆ ಮಾಡುವ ಭಕ್ತರಿಗೆ ಅಲ್ಲಲ್ಲಿ ಅಲ್ಪೊಪ ಆಹಾರ ಭಕ್ತರು ಏರ್ಪಡಿಸಿರುತ್ತಾರೆ.


ಒಟ್ಟಿನಲ್ಲಿ ಪಾದಯಾತ್ರೆಯನ್ನು ಭಕ್ತರು ನೋವುಗಳನ್ನು ಮರಿಯಲು ದೇವರ ನಾಮಸ್ಮರಣೆ ಮಾಡುತ್ತ ಹೋಗುತ್ತಾರೆ. ಅವರಿಗೆ ಸಕಲ ಬುದ್ದಿಪ್ರಾಪ್ತಿಯಾಗುಗುತ್ತದೆ ಎಂಬುವುದು ನಂಬಿಕೆ

ಇತ್ತೀಚಿನ ಸುದ್ದಿ

ಜಾಹೀರಾತು