3:14 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಹೋಳಿ ಹುಣ್ಣಿಮೆ: 700 ಕಿಮೀ. ದೂರದ ಶ್ರೀಶೈಲಗಿರಿಗೆ ಪಾದಯಾತ್ರೆ ಹೊರಟ ಭಕ್ತರ ದಂಡು

19/03/2022, 22:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹೋಳಿ ಹುಣ್ಣಿಮೆಯ ದಿನ ಕಾಮನಿಗೆ ಬೆಂಕಿ ಹಚ್ಚಿ ಪಾದಯಾತ್ರೆಯನ್ನು ಮಾಡುವ ಪರಂಪರೆ ಇದೆ. ಆದರಂತೆ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಭಕ್ತರು ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರೆ ಆರಂಭಿಸಿದರು.

ಹಲ್ಯಾಳ ಗ್ರಾಮದಿಂದ ಶ್ರೀಶೈಲಗಿರಿಯು ಸುಮಾರು 700 ಕಿಲೋಮೀಟರ್ ಇದೆ. ಭಕ್ತಿಯಿಂದ ಪಾದಯಾತ್ರೆ ಮಾಡುವ ಭಕ್ತರಿಗೆ ಏನನ್ನು ನೋವು ಆಗಲಾರಂತೆ ದೇವರು ತನ್ನ ಮಕ್ಕಳಂತೆ ನೋಡಿಕೊಳ್ಳುತ್ತಾನೆ ಎಂಬ ನಂಬಿಕೆ ಇದೆ.

ಪಾದ ಯಾತ್ರೆ ಮಾಡುವ ಭಕ್ತರಿಗೆ ಅಲ್ಲಲ್ಲಿ ಅಲ್ಪೊಪ ಆಹಾರ ಭಕ್ತರು ಏರ್ಪಡಿಸಿರುತ್ತಾರೆ.


ಒಟ್ಟಿನಲ್ಲಿ ಪಾದಯಾತ್ರೆಯನ್ನು ಭಕ್ತರು ನೋವುಗಳನ್ನು ಮರಿಯಲು ದೇವರ ನಾಮಸ್ಮರಣೆ ಮಾಡುತ್ತ ಹೋಗುತ್ತಾರೆ. ಅವರಿಗೆ ಸಕಲ ಬುದ್ದಿಪ್ರಾಪ್ತಿಯಾಗುಗುತ್ತದೆ ಎಂಬುವುದು ನಂಬಿಕೆ

ಇತ್ತೀಚಿನ ಸುದ್ದಿ

ಜಾಹೀರಾತು