4:42 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ  ಮಾಜಿ ಸಚಿವ ಉದಾಸಿ ಹಾಗೂ ಶೇಖರಪ್ಪ ತಳವಾರರಿಗೆ ನುಡಿ ನಮನ

09/06/2021, 18:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@ gmail.com

ಮಸ್ಕಿ  ಬಿಜೆಪಿ ಕಾರ್ಯದಲ್ಲಿ ಮಾಜಿ ಸಚಿವ, ಹಾನಗಲ್  ಶಾಸಕ ಸಿ.ಎಂ.ಉದಾಸಿ ಮತ್ತು ಮಸ್ಕಿ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ಶೇಖರಪ್ಪ ತಳವಾರ ಅವರಿಗೆ  ಶ್ರದ್ದಾಂಜಲಿ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಮಸ್ಕಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ , ಅಂದಾನಪ್ಪ ಗುಂಡಳ್ಳಿ, ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಕಾರ್ಲಕುಂಟಿ, ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ಡಾ.ಬಿ.ಎಚ್.ದಿವಟರ್, ಬಸನಗೌಡ, 

ಬಸವರಾಜಸ್ವಾಮಿ ಹಸಮಕಲ್ ಬಸ್ಸಪ್ಪ ಬ್ಯಾಳಿ, ಶಿವಶಂಕ್ರಪ್ಪ ಹಳ್ಳಿ, ಶಶಿಕಾಂತ ಬ್ಯಾಳಿ , ವಿವಿಧ ಮೊರ್ಚಾ ಅಧ್ಯಕ್ಷರುಗಳಾದ ಬಸವರಾಜ ಡೊಣಮರಡಿ, ಶೇರ ಪಾಷಾ, ನಾಗರಾಜ ಯಂಬಲದ, ಅಭಿಜಿತ್ ಮಾಲಿಪಾಟೀಲ, ಮಹಾಂತೇಶ ಪಾಟೀಲ್ ಗುಡದೂರು ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು