8:21 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ  ಮಾಜಿ ಸಚಿವ ಉದಾಸಿ ಹಾಗೂ ಶೇಖರಪ್ಪ ತಳವಾರರಿಗೆ ನುಡಿ ನಮನ

09/06/2021, 18:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@ gmail.com

ಮಸ್ಕಿ  ಬಿಜೆಪಿ ಕಾರ್ಯದಲ್ಲಿ ಮಾಜಿ ಸಚಿವ, ಹಾನಗಲ್  ಶಾಸಕ ಸಿ.ಎಂ.ಉದಾಸಿ ಮತ್ತು ಮಸ್ಕಿ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ಶೇಖರಪ್ಪ ತಳವಾರ ಅವರಿಗೆ  ಶ್ರದ್ದಾಂಜಲಿ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಮಸ್ಕಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ , ಅಂದಾನಪ್ಪ ಗುಂಡಳ್ಳಿ, ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಕಾರ್ಲಕುಂಟಿ, ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ಡಾ.ಬಿ.ಎಚ್.ದಿವಟರ್, ಬಸನಗೌಡ, 

ಬಸವರಾಜಸ್ವಾಮಿ ಹಸಮಕಲ್ ಬಸ್ಸಪ್ಪ ಬ್ಯಾಳಿ, ಶಿವಶಂಕ್ರಪ್ಪ ಹಳ್ಳಿ, ಶಶಿಕಾಂತ ಬ್ಯಾಳಿ , ವಿವಿಧ ಮೊರ್ಚಾ ಅಧ್ಯಕ್ಷರುಗಳಾದ ಬಸವರಾಜ ಡೊಣಮರಡಿ, ಶೇರ ಪಾಷಾ, ನಾಗರಾಜ ಯಂಬಲದ, ಅಭಿಜಿತ್ ಮಾಲಿಪಾಟೀಲ, ಮಹಾಂತೇಶ ಪಾಟೀಲ್ ಗುಡದೂರು ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು