12:05 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಂಟ್ವಾಳ: ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ

21/03/2022, 06:40

ಬಂಟ್ವಾಳ(reporterkarnataka.com):
ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ವಾತಂತ್ರ್ಯಅಮೃತ ಮಹೋತ್ಸವ ಸಮಿತಿ,ಎನ್ ಎಸ್ ಎಸ್ , ರೇಂಜರ್ ರೊವರ್ಸ್, ಸಮಾಜ ಶಾಸ್ತ್ರ ಸಂಘದ ಮತ್ತು  ಯುವ ಸ್ಪಂದನದ ಸಹಯೊಗದೊಂದಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ಯುವ ಪ್ರವರ್ತಕರಾದ ಅಲ್ಲಾಭಕ್ಶ ಭಾಗವಹಿಸಿದ್ದರು.
ಡಾ. ಅಪರ್ಣಾ ಅಳ್ವ ಜೀವನ ಕೌಶಲ್ಯದ ನಿರ್ವಹಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯ ಕ್ರಮದಲ್ಲಿ ಪ್ರಾಂಶುಪಾಲರು ಡಾ. ಸತೀಶ್,  ಐಕ್ಯು ಎ ಸಿ ಸಂಚಾಲಕ ಪ್ರೊ. ನಂದಕಿಶೊರ್ , ಪ್ರೊ . ಬಾಲಸುಬ್ರಹ್ಮಣ್ಯ , ಪ್ರೊ. ವೈಶಾಲಿ ಉಪಸ್ಥಿತರಿದ್ದರು. ಪ್ರೊ. ಹೈದರಾಲಿ ಜೀವನ ಶೈಲಿಯಲ್ಲಿ ಕೌಶಲ್ಯದ ನಿರ್ವಹಣೆ ಬಗ್ಗೆ ತಿಳಿಸಿದರು. ಡಾ ಅಪರ್ಣಾ ಆಳ್ವ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು