2:11 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ಸೌಮ್ಯಕೇಶವ ಸ್ವಾಮಿಯ ಬ್ರಹ್ಮರಥೋತ್ಸವ ವೈಭವ

22/03/2022, 10:56

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ತಾಲೂಕಿನ ಶ್ರೀ ಸೌಮ್ಯಕೇಶವ  ಸ್ವಾಮಿಯ ಬ್ರಹ್ಮರಥೋತ್ಸವ ವೈಭವದಿಂದ ಅದ್ದೂರಿಯಾಗಿ ಜರುಗಿತು.

ನಾಗಮಂಗಲ ಪಟ್ಟಣದಲ್ಲಿರುವ ಸೋಮು ಕೇಶವ ದೇವರ ಶ್ರೀ ಸೌಮ್ಯ ಕೇಶವ ಸ್ವಾಮಿ ಬ್ರಹ್ಮ ರಥೋತ್ಸವ  ಪೂಜಾ ಕೈಂಕರ್ಯಗಳು ಭಕ್ತಿ ಯಿಂದ ನಡೆಯಿತು. ಇದೇ ಸಂದರ್ಭದಲ್ಲಿ ರಥೋತ್ಸವದಲ್ಲಿ ಶಾಸಕರಾದ ಸುರೇಶ್ ಗೌಡ  ನಾಗಮಂಗಲ ತಾಲೂಕು ತಹಶೀಲ್ದಾರ್ ರವರು ಪೂಜೆಯಲ್ಲಿ ಪಾಲ್ಗೊಂಡು ದೇವರ ಸೇವಾಕಾರ್ಯದಲ್ಲಿ ತೊಡಗಿಸಿಕೊಂಡರು. ಪ್ರಧಾನ ಅರ್ಚಕರಾದ ಶ್ರೀ ತಿರುನಾರಾಯಣ್ ರವರು. ಹಾಸನ ಜಿಲ್ಲಾ ನ್ಯಾಯಾಧೀಶರಾದ  ನಾರಾಯಣ್, ಸಮಾಜಸೇವಕ ಶ್ರೀನಿವಾಸ ಧರ್ಮದರ್ಶಿ ಸಿ. ಕುಮಾರ್ ರವರು ಉಪಸ್ಥಿತರಿದ್ದರು. 

ರಥೋತ್ಸವದ ಅಂಗವಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಿದ್ದು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು