3:46 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದ ಎಸಿಬಿ: ಬೆಂಗಳೂರಿನ 9 ಅಧಿಕಾರಿಗಳ ಕಚೇರಿ, ನಿವಾಸದ ಮೇಲೆ ದಾಳಿ

22/03/2022, 20:36

ಬೆಂಗಳೂರು(reporterkarnataka.com): ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮತ್ತೆ ಭ್ರಷ್ಟತೆ ಭೇಟೆಗಿಳಿದಿದೆ. ಇಂದು ಬೆಂಗಳೂರಿನ 9 ಅಧಿಕಾರಿಗಳು ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ.

ಎಸಿಬಿ ಬೆಂಗಳೂರು ನಗರ ತಂಡ 9 ವಿವಿಧ ಸ್ಥಳಗಳಲ್ಲಿ 9 ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ. ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೋಧನೆಯಲ್ಲಿ ತೊಡಗಿದ್ದಾರೆ.

ಯಾರ ಯಾರ ಮೇಲೆ ದಾಳಿ?: 

* ರಘು ಬಿ ಎನ್, ಚಾಮರಾಜಪೇಟೆ.

* ಮೋಹನ್, ನೋರಾಯನಪಾಳ್ಯ. ಆರ್.ಟಿ.ನಗರ.

* ಮನೋಜ್, ದೊಮ್ಮಲೂರು.

* ಮುನಿರತ್ನ @ ರತ್ನವೇಲು, ಕೆನಗುಂಟೆ, ಮಲ್ತಳ್ಳಿ.

* ತೇಜು@ತೇಜಸ್ವಿ, ಆರ್ ಆರ್ ನಗರ.

* ಅಶ್ವತ್#ಮುದ್ದಿನಪಾಳ್ಯ ಅಶ್ವತ್, ಕೆಜಿ ಸರ್ಕಲ್, ಮುದ್ದಿನಪಾಳ್ಯ.

* ರಾಮ ಚಾಮುಂಡೇಶ್ವರಿನಗರ, ಬಿಡಿಎ ಬಡಾವಣೆ.

*ಲಕ್ಷ್ಮಣ, ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್.

*ಚಿಕ್ಕಹನುಮ್ಮಯ್ಯ, ಮುದ್ದಿನಪಾಳ್ಯ, ಬೆಂಗಳೂರು.

ಇತ್ತೀಚಿನ ಸುದ್ದಿ

ಜಾಹೀರಾತು