4:53 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಇದು ರಾಜ್ಯದಲ್ಲೇ ಫಸ್ಟ್ ಟೈಮ್ : ಮಂಗಳೂರಿನಲ್ಲಿ ಅಂಚೆ ಮೂಲಕ ಜನನ-ಮರಣ ಪ್ರಮಾಣ ಪತ್ರ ಮನೆ ಬಾಗಿಲಿಗೆ ರವಾನೆ!

22/03/2022, 23:20

ಮಂಗಳೂರು(reporterkarnataka.com): ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣಪತ್ರ ತಲುಪಿಸುವ ಯೋಜನೆಗೆ ಸಂಬಂಧಿಸಿದ ಒಡಂಬಡಿಕೆಗೆ ಮಂಗಳೂರು ಮಹಾನಗರ ಪಾಲಿಕೆ ಮತ್ತು ಅಂಚೆ ಒಡಂಬಡಿಕೆಗೆ ಸಹಿ ಹಾಕಿದ್ದು,

ರಾಜ್ಯದಲ್ಲೇ ಮೊದಲ ಬಾರಿಗೆ ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಪಾಲಿಕೆ ಆರಂಭಿಸಿದೆ. 

ಪಾಲಿಕೆ ಕಚೇರಿಯಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ ಉಪಸ್ಥಿತಿಯಲ್ಲಿ ಮನೆ ಬಾಗಿಲಿಗೆ ಜನನ-ಪ್ರಮಾಣಪತ್ರ ತಲುಪಿಸುವ ಯೋಜನೆಗೆ ಚಾಲನೆ ನೀಡಲಾಯಿತು.

ಜನನ, ಮರಣ ಪ್ರಮಾಣ ಪತ್ರ ಬೇಕಿದ್ದವರು ಪಾಲಿಕೆಗೆ ತೆರಳಿ ಅರ್ಜಿ ನೀಡಬೇಕು. ಪಾಲಿಕೆಯು ಅದನ್ನು ಪರಿಶೀಲಿಸಿ ಅಂಚೆ ಮೂಲಕ ಮನೆಗೆ ಕಳುಹಿಸುತ್ತದೆ. ಮನೆಗೆ ಪ್ರಮಾಣಪತ್ರ ಬಂದ ಬಳಿಕ 100 ರೂ. ಶುಲ್ಕ ಪಾವತಿಸಬೇಕು. ಮುಂದಿನ ದಿನಗಳಲ್ಲಿ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುದೆ.

ಇತ್ತೀಚಿನ ಸುದ್ದಿ

ಜಾಹೀರಾತು