5:33 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮುಂದಿನ ವಾರ 2 ದಿನ ಮಾತ್ರ ಬ್ಯಾಂಕ್ ಸೇವೆ:  27ರಿಂದ 29ರವರೆಗೆ ಮುಷ್ಕರ; ಮಿಕ್ಕಿದ್ದೇನು? ಮುಂದಕ್ಕೆ ಓದಿ 

24/03/2022, 09:15

ಬೆಂಗಳೂರು(reporterkarnataka.com): ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಾಸ ಉಂಟಾಗಲಿದೆ. ಗ್ರಾಹಕರು ಈ ವಾರವೇ ಬ್ಯಾಂಕ್ ಸಂಬಂಧಿಸಿದ ತುರ್ತು ಕೆಲಸಗಳನ್ನು ಪೂರೈಸಿಕೊಳ್ಳುವುದು ಒಳಿತು. 

ಮುಂದಿನ ವಾರ ಮಾರ್ಚ್ 27ರಿಂದ 29ರವರೆಗೆ ಬ್ಯಾಂಕ್ ಮುಷ್ಕರ ಇರಲಿದ್ದು, 30 ಮತ್ತು 31ರಂದು ಬ್ಯಾಂಕ್ ಓಪನ್ ಇರಲಿದೆ. ಎಪ್ರಿಲ್ ಒಂದರಂದು ಹೊಸ ಆರ್ಥಿಕ ವರ್ಷದ ಆರಂಭವಾದರಿಂದ ಸೇವೆ ಲಭ್ಯವಿರುವುದಿಲ್ಲ. ಏಪ್ರಿಲ್ 2ರಂದು ಯುಗಾದಿ ಹಿನ್ನೆಲೆ ಬ್ಯಾಂಕ್ ಗೆ ರಜೆ ಇದ್ದು, ಮುಂದಿನ ವಾರ ಒಟ್ಟಾಗಿ ಎರಡು ದಿನ ಮಾತ್ರ ಬ್ಯಾಂಕ್ ಓಪನ್ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು