8:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಎರಡೂ ಕಿಡ್ನಿ ವಿಫಲಗೊಂಡಿರುವ ಅಜಿತನ್ ಅವರಿಗೆ ಸಹಾಯ ಮಾಡುವಿರಾ?

24/03/2022, 20:15

ಮಂಗಳೂರು(reporterkarnataka.com): ಕೇರಳದ ಮಲಪುರಂ ಜಿಲ್ಲೆಯ ಟೈಲ್ಸ್ ಹಾಕುವ ಕೆಲಸಗಾರರಾದ ಅಜಿತನ್ ಎಂಬವರ ಎರಡೂ ಕಿಡ್ನಿಗಳು ವಿಫಲವಾಗಿದ್ದು, ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ.


ಅಜಿತನ್ ಅವರದ್ದು ತುಂಬಾ ಬಡ ಕುಟುಂಬವಾಗಿದೆ ಮತ್ತು ಅವರ ಚಿಕಿತ್ಸೆಗೆ ಯಾವುದೇ ಆರ್ಥಿಕ ನೆರವಿಲ್ಲದೆ. ಅವರಿಗೆ ಸಹಾಯ ಮಾಡಲಿಚ್ಚಿಸುವವರು ಕೆಳಗೆ ನಮೂದಿಸಿ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಬೇಕಾಗಿ ಕೋರಿದ್ದಾರೆ.

A/C NO: 357301000006869

IFSC: IOBA0003573

MICR: 679020303

ಇತ್ತೀಚಿನ ಸುದ್ದಿ

ಜಾಹೀರಾತು