5:48 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಎರಡೂ ಕಿಡ್ನಿ ವಿಫಲಗೊಂಡಿರುವ ಅಜಿತನ್ ಅವರಿಗೆ ಸಹಾಯ ಮಾಡುವಿರಾ?

24/03/2022, 20:15

ಮಂಗಳೂರು(reporterkarnataka.com): ಕೇರಳದ ಮಲಪುರಂ ಜಿಲ್ಲೆಯ ಟೈಲ್ಸ್ ಹಾಕುವ ಕೆಲಸಗಾರರಾದ ಅಜಿತನ್ ಎಂಬವರ ಎರಡೂ ಕಿಡ್ನಿಗಳು ವಿಫಲವಾಗಿದ್ದು, ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ.


ಅಜಿತನ್ ಅವರದ್ದು ತುಂಬಾ ಬಡ ಕುಟುಂಬವಾಗಿದೆ ಮತ್ತು ಅವರ ಚಿಕಿತ್ಸೆಗೆ ಯಾವುದೇ ಆರ್ಥಿಕ ನೆರವಿಲ್ಲದೆ. ಅವರಿಗೆ ಸಹಾಯ ಮಾಡಲಿಚ್ಚಿಸುವವರು ಕೆಳಗೆ ನಮೂದಿಸಿ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಬೇಕಾಗಿ ಕೋರಿದ್ದಾರೆ.

A/C NO: 357301000006869

IFSC: IOBA0003573

MICR: 679020303

ಇತ್ತೀಚಿನ ಸುದ್ದಿ

ಜಾಹೀರಾತು