7:40 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮುಂದಿನದ್ದೇ ಕೊನೆ ಚುನಾವಣೆ, ಮತ್ತೆ ಎಂದೂ ಸ್ಪರ್ಧಿಸಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

25/03/2022, 19:16

ಮೈಸೂರು(reporterkarnataka.com): ಚುನಾವಣಾ ರಾಜಕೀಯದಿಂದ ನಿರ್ಗಮಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಬಳಿ ಮಾತನಾಡಿದ್ದಾರೆ. ಮುಂದಿನ ಚುನಾವಣೆಯೇ ಕೊನೆಯದ್ದು, ಮತ್ತೆ ಎಂದೂ ಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.

ಸ್ವಗ್ರಾಮ ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯಲ್ಲಿ  ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಂದಿನ ಚುನಾವಣೆಯೇ ಕೊನೆ, ಮತ್ತೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ ಎಂದು ಅವರು ನುಡಿದರು.

ವರುಣ, ಚಾಮುಂಡೇಶ್ವರಿ ಸೇರಿದಂತೆ ಹಲವು ಕ್ಷೇತ್ರಗಳ ಜನ ಸ್ಪರ್ಧೆಗೆ ಆಹ್ವಾನಿಸಿದ್ದಾರೆ. ಎಲ್ಲ ಕ್ಷೇತ್ರಗಳೂ ಆದ್ಯತೆ, ಆದರೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆಯಲ್ಲಾ, ಈ ಬಗ್ಗೆ ಮುಂದೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು