12:22 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ರೈತರಿಗೆ ಬರೇ 2 ತಾಸು ವಿದ್ಯುತ್!: ಪೂರಕ ವಿದ್ಯುತ್ ನೀಡದ ಹೆಸ್ಕಾಂ ವಿರುದ್ಧ ಅಥಣಿ ರೈತರ ಆಕ್ರೋಶ

25/03/2022, 22:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ಉಪ ವಿಭಾಗ ಜಂಬಗಿ ಸೆಕ್ಷನ್ ವಿಭಾಗದ ನಾಗನೂರ್ ಪಿಎ ಹಾಗೂ ಸಂಬರಗಿ ಗ್ರಾಮದ ರೈತರಿಗೆ ಬರಿ 2 ಗಂಟೆ ವಿದ್ಯುತ್ ನೀಡುತ್ತಿರುವ ಹಿನ್ನೆಲೆ ಪೂರಕ ವಿದ್ಯುತ್ ನೀಡುವಂತೆ ಸ್ಥಳೀಯ ರೈತರು ಬೇಡಿಕೆ ಮುಂದಿಟ್ಟಿದ್ದಾರೆ.


ವಿದ್ಯುತ್ ನೀಡುವಲ್ಲಿ ತಾರತಮ್ಯವೇಕೆ? ಮೊದಲೇ ಬರಗಾಲ ಭವಣೆಯಲ್ಲಿ ಬೆಯುತ್ತಿರುವ ನಮಗೆ ಯಾಕಿ ಅನ್ಯಾಯ ಮಾಡುತ್ತಿದ್ದೀರಿ? ಅಲ್ಪ ನೀರಿನಲ್ಲಿ ಸ್ವಲ್ಪ ಬೆಳೆ ನಿರ್ವಹಣೆ ಮಾಡುತ್ತಿರುವ ನಮಗೆ ಪೂರಕ ವಿದ್ಯುತ್ ನೀಡದೆ ಇದ್ದಲ್ಲಿ ನೀವು ನಿಮ್ಮ ಕಂಬ- ವಯರ್ ಗಳನ್ನು ಕಿತ್ತು ಹಾಕಿ.ನಮಗ್ಯಾಕೆ ನಿಮ್ಮ ಕರೆಂಟು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಸಿಗೆ ಬಿಸಿಲಿನ ತಾಪಕ್ಕೆ ಬೆಳೆಗಳು ನೀರಿಲ್ಲದೆ ಒಣಗಿ ನಿಂತಿವೆ. ವಿದ್ಯುತ್ ಕಡಿತದಿಂದ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದ್ದು, ಆದಷ್ಟು ಬೇಗ ಹೆಸ್ಕಾಂ ಅಧಿಕಾರಿಗಳು ಗಮನ ಹರಿಸಿ ರೈತರಿಗೆ ಸ್ಪಂದಿಸ ಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು