11:58 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಕುಕ್ಕೆ ಮಹಾವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿ

25/03/2022, 22:55

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ವಿಕಾಸ ಜನ ಸೇವಾ ಟ್ರಸ್ಟ್ ಕೊಡಗಿನ ಕುಶಾಲನಗರ ತಾಲೂಕು ಜೀವನ ದಾರಿ ಆಶ್ರಮಕ್ಕೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. 

ಈ ಟ್ರಸ್ಟ್ ನ ಅಧ್ಯಕ್ಷ ರಮೇಶ್ ಎಚ್. ಕೆ. ಆಶ್ರಮದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ದ್ವಿತೀಯ ಹಾಗೂ ತೃತೀಯ ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಈ ಅಧ್ಯಯನ ಭೇಟಿಯ ಪ್ರಯೋಜನವನ್ನು ಪಡೆದುಕೊಂಡು ಆಶ್ರಮವಾಸಿಗಳಿಗೆ ಹಣಕಾಸು ಹಣ್ಣು-ಹಂಪಲು ತರಕಾರಿ ಇತ್ಯಾದಿಗಳನ್ನು ನೀಡಿ ಸಹಕರಿಸಿದರು. 


ವಿದ್ಯಾರ್ಥಿಗಳು ಪ್ರಜ್ಞಾ  ಅವರ ನಾಯಕತ್ವದಲ್ಲಿ ಹಲವಾರು ಆಟೋಟ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಶ್ರಮವಾಸಿಗಳಿಗೆ ಏರ್ಪಡಿಸಿದರು. ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥ ಮನೋಹರ ಹಾಗೂ ಉಪನ್ಯಾಸಕಿ ಆರತಿ.ಕೆ ಮಾರ್ಗದರ್ಶನವನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು