9:04 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಾರ್ಚ್ 28,29ರ ಸಾರ್ವತ್ರಿಕ ಮಹಾ ಮುಷ್ಕರ:  ಕಾರ್ಮಿಕ ಸಂಘಟನೆಗಳಿಂದ ಮಂಗಳೂರಿನಲ್ಲಿ ಪಾದಯಾತ್ರೆ

27/03/2022, 10:15

ಮಂಗಳೂರು(reporterkarnataka.com):
ಕೇಂದ್ರ ಕಾರ್ಮಿಕ ಸಂಘಟನೆಗಳ ನೇತ್ರತ್ವದಲ್ಲಿ ಮಾರ್ಚ್ 28,29ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮಹಾ ಮುಷ್ಕರದ ಸಂದೇಶವನ್ನು ಸಾರಲು ಮಂಗಳೂರು ನಗರದಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಪಾದಯಾತ್ರೆಯ ಉದ್ಘಾಟನೆಯನ್ನು ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ರಾಘವ ನೆರವೇರಿಸಿದರು.


ಈ ಸಂಧರ್ಭದಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಎಚ್.ವಿ.ರಾವ್, ಸೀತಾರಾಮ ಬೇರಿಂಜ, ಕರುಣಾಕರ್, ವಿ.ಕುಕ್ಯಾನ್, ಪ್ರವೀಣ್, ಯೋಗೀಶ್ ಜಪ್ಪಿನಮೊಗರು, ಜಯಂತಿ ಶೆಟ್ಟಿ, ಭಾರತಿ ಬೋಳಾರ, ಮುಸ್ತಫಾ, ನಾಗೇಶ್ ಕೋಟ್ಯಾನ್, ಜಯಲಕ್ಷ್ಮಿ, ಬ್ಯಾಂಕ್ ನೌಕರರ ಸಂಘಟನೆಯ ನಾಯಕರಾದ ಫಣೀಂದ್ರ,ಸುರೇಶ್ ಹೆಗ್ಡೆ, ಸದಾಶಿವ, ಪುರುಷೋತ್ತಮ ಪೂಜಾರಿ,ವಿವಿಧ ಸಂಘಟನೆಗಳ ಮುಖಂಡರಾದ ಡಾ.ಕೃಷ್ಣಪ್ಪ ಕೊಂಚಾಡಿ, ಸಂತೋಷ್ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು