10:52 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

2 ವರ್ಷಗಳ ಬಳಿಕ ಇಂದಿನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಪುನಾರಂಭ

27/03/2022, 12:38

ಹೊಸದಿಲ್ಲಿ(reporterkarnataka.com): ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ (ಮಾರ್ಚ್ 27) ಆರಂಭಗೊಂಡಿದೆ.

ನಿಗದಿತ ವೇಳಾಪಟ್ಟಿಯ ಪ್ರಕಾರ 40 ದೇಶಗಳ 60 ವಿಮಾನಯಾನ ಸಂಸ್ಥೆಗಳಿಗೆ ಭಾರತಕ್ಕೆ ಮತ್ತು ಭಾರತದಿಂದ ಇತರ ದೇಶಗಳಿಗೆ ಕಾರ್ಯಾಚರಣೆ ನಡೆಸಲು ಅನುಮತಿ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು