11:31 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಬಿಜೆಪಿ ಮುಖಂಡ ಗುಂಡೇಟಿಗೆ ಬಲಿ: ಶಿಕಾರಿ ವೇಳೆ  ನಡೆಯಿತೇ ಈ ಅನಾಹುತ?

27/03/2022, 17:00

ಶಿವಮೊಗ್ಗ(reporterkarnataka.com): ಗುಂಡು ತಗುಲಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಂತರಾಜ್ (44) ಎಂಬವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥ ಬಳಿ ನಡೆದಿದ್ದು, ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ದೌಡಾಯಿಸಿದ್ದಾರೆ.

ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಗುಂಡೇಟು ತಗುಲಿದ ಕಾಂತರಾಜ್ ಅವರು ಬಿದ್ದು ಚೀರಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಅವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.

ಕಾಂತರಾಜ್ ಅವರು ಅಂಬುತೀರ್ಥ ಬಳಿ ಪ್ರಾಣಿ ಶಿಕಾರಿಗೆ ತೆರಳಿದ್ದರು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಈ ಮಧ್ಯೆ ಸುದ್ದಿ ತಿಳಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು