4:37 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಐತಿಹಾಸಿಕ ʼಅಮರನಾಥ ಯಾತ್ರೆʼ ಜೂನ್ 30ರಿಂದ ಆರಂಭ: 43 ದಿನ ಬಾಬಾ ಬರ್ವಾನಿಯ ದರ್ಶನಕ್ಕೆ ಅವಕಾಶ

28/03/2022, 15:31

ಹೊಸದಿಲ್ಲಿ(reporterkarnataka.com): ಐತಿಹಾಸಿಕ ಅಮರನಾಥ ಯಾತ್ರೆ ಜೂನ್ 30ರಿಂದ ಆರಂಭವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ ತಿಳಿಸಿದೆ.

ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಇಂದು ಶ್ರೀಅಮರನಾಥಜೀ ದೇವಾಲಯ ಮಂಡಳಿಯ ಸಭೆ ಭಾನುವಾರ ನಡೆಯಿತು.

ಮುಂಬರುವ ಭೇಟಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನ ಸಭೆಯಲ್ಲಿ ಆಳವಾಗಿ ಚರ್ಚಿಸಲಾಯಿತು. ಅದ್ರಂತೆ, ಈ ಬಾರಿಯ ಅಮರನಾಥ ಯಾತ್ರೆಯು ಜೂನ್ 30 ರಿಂದ ಪ್ರಾರಂಭವಾಗಿ ರಕ್ಷಾ ಬಂಧನದ ದಿನದಂದು ಸಂಪ್ರದಾಯದಂತೆ ಕೊನೆಗೊಳ್ಳಲು ನಿರ್ಧರಿಸಲಾಗಿದೆ.

ಈ ವರ್ಷ, ಭಕ್ತರು ಸುಮಾರು 43 ದಿನಗಳ ಕಾಲ ಬಾಬಾ ಬರ್ವಾನಿಯ ದರ್ಶನ ಪಡೆಯಲು ಸಾಧ್ಯವಾಗುತ್ತದೆ. ಆದರೆ ಪ್ರಯಾಣದ ಸಮಯದಲ್ಲಿ ಕೋವಿಡ್ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಕಡ್ಡಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು