12:23 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬಡವರಿಗೆ, ಅಸಹಾಯಕರಿಗೆ ಸಹಾಯ ಹಸ್ತ: ಗಜಾನನ ಮಂಗಸೂಳಿಗೆ ಕೃಷ್ಣ ತೀರದ ಪತ್ರಕರ್ತರಿಂದ ಸನ್ಮಾನ

10/06/2021, 19:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೊರೊನಾ ಸಂದರ್ಭದಲ್ಲಿ ಬಡವರಿಗೆ ಹಾಗೂ ಪತ್ರಕರ್ತರಿಗೆ ಸಹಾಯ ಹಸ್ತ ನೀಡಿದ ಗಜಾನನ ಮಂಗಸೂಳಿ ಅವರಿಗೆ ಕೃಷ್ಣ ತೀರದ ಪತ್ರಕರ್ತರು ಸನ್ಮಾನಿಸಿದರು.

ಪತ್ರಕರ್ತ ನೆರವಿಗೆ ನಿಂತ ಹೆಮ್ಮೆಯ ನಾಯಕ ಗಜಾನಂದ ಮಂಗಸೂಳಿ ಅವರು ಕೊರೊನಾ ಸಂದರ್ಭದಲ್ಲಿ ಬಡಜನರಿಗೆ ಹಾಗೂ ಕಾರ್ಯನಿರತ ಪತ್ರಕರ್ತರಿಗೆ ಪರಿಹಾರ ಒದಗಿಸಿದ್ದರು.

ಕಾರ್ಯಕ್ರಮದಲ್ಲಿ ಕೃಷ್ಣ ತೀರದ ಪತ್ರಕರ್ತರ ಬಳಗದ ಸದಸ್ಯರುಗಳಾದ ಲಕ್ಷ್ಮಣ್ ಕೋಳಿ, ಪೀರು ನಂದೇಶ್ವರ್, ಸತ್ಯಪ್ಪ ತಳವಾರ್, ಬಸವರಾಜ್ ಖೇಮಲಾಪುರ, ಆನಂದ್ ಬಿರಾದಾರ್ ಮುಂತಾದ ಪತ್ರಕರ್ತರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು