8:55 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಶಕ್ತಿನಗರ: ರಸ್ತೆಯಲ್ಲೇ ಧಗಧಗನೆ ಹೊತ್ತು ಉರಿದ ಕಾರು; ಮಹಿಳೆ ಪಾರು

29/03/2022, 21:10

ಮಂಗಳೂರು(reporterkarnataka.com): ನಗರದ ಶಕ್ತಿನಗರ ಬಳಿ ಮಂಗಳವಾರ ರಾತ್ರಿ ಕಾರೊಂದು ನಡುರಸ್ತೆಯಲ್ಲಿ ಧಗಧನೆ ಉರಿದ ಘಟನೆ ನಡೆದಿದೆ.

ಮಹಿಳೆಯೊಬ್ಬರು ಚಲಾಯಿಸಿಕೊಂಡು ಬರುತ್ತಿದ್ದ ಸ್ವಿಫ್ಟ್ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವು- ನೋವಿನ ವರದಿಯಾಗಿಲ್ಲ. ಬೆಂಕಿ ಕಾಣಿಸುತ್ತಿದ್ದಂತೆ ಮಹಿಳೆ ಕಾರಿನಿಂದ ಇಳಿದು ಪಾರಾಗಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ಆಫೀಸರ್ ಮಾಹಿತಿ ನೀಡಿರುತ್ತಾರೆ.. ಆದರೆ ಅಗ್ನಿಶಾಮಕ ದಳ ಆಗಮಿಸುವಷ್ಟರಲ್ಲಿ ಕಾರು ಸಂಪೂರ್ಣ ಹೊತ್ತು ಹೋಗಿದೆ.

ಘಟನೆ ನಡೆದು ಒಂದು ತಾಸು ಕಳೆದಿದ್ದರೂ,ಕಂಕನಾಡಿ ಠಾಣಾ ಪೊಲೀಸರಿಗೆ ಮಾಹಿತಿ ಕೇಳಿದಾಗ ಘಟನೆ ನಡೆದಿದೆ ಎಂದಷ್ಟೇ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು